Advertisement

Tag: ಬಸ್ತರ್‌ ಬುಡಕಟ್ಟು ಜನ

ಧೋಲ್ಕಲ್ ಗಣೇಶನಿಗಾಗಿ ಬೆಟ್ಟ ಹತ್ತಿಯೇಬಿಟ್ಟೆ!

ಅಲ್ಲಿಂದ ಸ್ವಲ್ಪ ದೂರ ಸೂರ್ಯನ ಕಿರಣ ಬಿದ್ದು, ಗಾಳಿಯೂ ಸೋಕಿ ತುಸು ದಣಿವು ಕಡಿಮೆಯಾಯಿತು. ಮತ್ತೆ ಮುಂದುವರೆದಂತೆ ತುಸು ಇಳಿಜಾರಿಗೆ ಸಾಗಿದ ದಾರಿ ಮತ್ತೆ ಸ್ವಲ್ಪ ಹೆಚ್ಚೇ ಏರುಹಾದಿಯಲ್ಲಿ ಕರೆದುಕೊಂಡುಹೋಯಿತು. ಅದು ತಲುಪಿದ್ದು ದೊಡ್ಡ ದೊಡ್ಡ ಬಂಡೆಗಳ ಬಳಿ. ಅಲ್ಲಿಂದ ಮುಂದೆ ಯಾವ ದಾರಿಯಿರಲಿಲ್ಲ. ಹತ್ತೋಕೆ ಆಗುತ್ತೋ ಇಲ್ವೋ ಅನ್ನೋ ಹಾಗಿದ್ದ ಬಂಡೆಗಳು. ಇಲ್ಲಿಂದ ಮುಂದೆ ಮುಂದಿನ ೨೦೦—೩೦೦ ಮೀಟರಿನ ದಾರಿ ತುಸು ಕಠಿಣವಾಗೇ ಇತ್ತು. ಹೆಜ್ಜೆ ಇಡೋದರಲ್ಲಿ ಸ್ವಲ್ಪ ಹೆಚ್ಚುಕಡಿಮೆಯಾದರೂ ಒಂದು ನಾಲ್ಕು ಮೂಳೆಗಳು ರಿಪೇರಿಗೆ ಹೋಗೋದು ಗ್ಯಾರಂಟಿ. ಅಲ್ಲಿಂದಲೂ ಗಣೇಶ ಏನೂ ಕಾಣಿಸುತ್ತಿರಲಿಲ್ಲ.
ಗಿರಿಜಾ ರೈಕ್ವ ಬರೆಯುವ ಅಂಕಣ ‘ದೇವಸನ್ನಿಧಿ’

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ