Advertisement

Tag: ಬೆಂಗಳೂರು

ಕಾರ್ಯಕ್ರಮದ ಲೆಕ್ಕಾಚಾರಗಳು: ಎಚ್. ಗೋಪಾಲಕೃಷ್ಣ ಸರಣಿ

ಇದೇ ತರಹದ ಅನುಭವ ಎರಡು ಮೂರು ಸಲ ಬೇರೆ ಬೇರೆ ಸಂದರ್ಭಗಳಲ್ಲಿ ಆಯಿತು. ಜತೆಯಲ್ಲಿದ್ದವರು ಹುರಿದುoಬಿಸಿ ನನ್ನ ಹಕ್ಕುಗಳ ರಕ್ಷಣೆಗಾಗಿ ಜಗಳಕ್ಕೆ ಪ್ರೆರೇಪಿಸಿದ್ದರು. ಜಗಳ ಸಹ ಆಡಿದ್ದೆ! ಜಗಳದ ಎಫೆಕ್ಟ್ ಬೇರೆ ರೀತಿ ಆಯಿತು. ಆಗಿದ್ದು ಬೇರೆ ರೀತಿ ಅಂದರೆ ಕಾಸು ಗೀಸು ಹೆಸರು ಬರುವಂತಹ ಸರ್ಕಾರದ ಪ್ರಾಯೋಜಿತ ಕೆಲಸಗಳಿಂದ ದೂರ ಆದೆ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಹಾಸ್ಯೋತ್ಸವದ ಚಾಲನೆ…: ಎಚ್. ಗೋಪಾಲಕೃಷ್ಣ ಸರಣಿ

ಮಿಡಲ್ ಬರಹಗಾರರ ಗುಂಪು ಒಂದು ಶುರು ಮಾಡುವ ಐಡಿಯಾ ನಮ್ಮಲ್ಲಿ ಬಿತ್ತಿದರು. ಇದು ನಂತರ ಮಿಡಲ್ ಬದಲಿಗೆ ಹಾಸ್ಯಬರಹಗಾರರ ಸಂಘಟನೆ ಆಗಲಿ ಅಂತ ನಿರ್ಧಾರ ಆಯಿತು. ಹಿಂದೆ ಕೈಗಾರಿಕಾ ರಂಗದ ಸಾಹಿತ್ಯ ವೇದಿಕೆ ಆರಂಭಿಸಿದಾಗ ಶ್ರೀ ಆನಂದರಾಮ ಶಾಸ್ತ್ರಿ ಅವರು ನೀತಿ ನಿಯಮ ರೂಪಿಸಿದ್ದರು ಅಂತ ಹೇಳಿದ್ದೆ. ಇದಕ್ಕೂ ಅವರೇ ಆರಂಭಿಕ ಪತ್ರಗಳು ಸಿದ್ಧ ಮಾಡಿದರು. ಇದಕ್ಕೆ ಬೇಕಾದ ನಮ್ಮ ಮೀಟಿಂಗ್‌ಗಳು ಬೆಂಗಳೂರಿನ ಸಂಗಮ್ ಟಾಕೀಸ್ ಮುಂದೆ ಸೇರಿತು!
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೮೫ನೇ ಬರಹ ನಿಮ್ಮ ಓದಿಗೆ

Read More

ಒಂದಾದ ಮೇಲೊಂದು…: ಎಚ್. ಗೋಪಾಲಕೃಷ್ಣ ಸರಣಿ

ಬ್ಯಾಚುಲರ್ ಲೈಫ್‌ನ ಅಂದಿನ ನನ್ನ ರಾತ್ರಿ ಶಿಫ್ಟ್ ಕತೆ ಬೇರೆ ತೆರನಾದದ್ದು. ಒಂದು ಕಿಮೀ ಹಿಂದಿನ ಸ್ಟಾಪ್‌ನಲ್ಲಿ ಇಳಿದು ಅಲ್ಲಿ ಬಿಸಿ ಬಿಸಿ ಬಾದಾಮಿ ಹಾಲು ಎರಡು ಲೋಟ ಸುರಿದುಕೊಳ್ಳೋದು. ಅದಕ್ಕೆ ಮೊದಲು ಬನ್ನು ಚೌ ಚೌ ಬ್ರೆಡ್ ಟೋಸ್ಟ್ ಮುಕ್ಕಿ ಹೊಟ್ಟೆ ಹಗುರ ಮಾಡಿಕೊಳ್ಳುವುದು. ಆಗಿನ್ನೂ ಬ್ರೆಡ್ ಬನ್ ಒಳಗೆ ಕಾಂಗ್ರೆಸ್ ಹಾಕಿಕೊಂಡು ಆ ಅಂತ ಬಾಯಿಯನ್ನು ಹಿಪಪಾಟಮಸ್ ತರಹ ಅಗಲಿಸಿ ತಿನ್ನುವ ಕಲ್ಚರೇ ಹುಟ್ಟಿರಲಿಲ್ಲ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೮೦ನೇ ಬರಹ ನಿಮ್ಮ ಓದಿಗೆ

Read More

ಅಲ್ಲಿದೆ ನಮ್ಮನೆ, ಇಲ್ಲಿ ಬಂದೆ ಸುಮ್ಮನೆ..: ವಿನಾಯಕ ಅರಳಸುರಳಿ ಅಂಕಣ

ಕೆಲವೊಮ್ಮೆ ಅಚಾನಕ್ಕಾಗಿ ಬೆಂಗಳೂರಿನ ಮೇಲೆ ಪ್ರೀತಿಯುಕ್ಕುತ್ತದೆ. ಈ ಶಹರ ನಮಗೆ ಬದಕು ಕೊಟ್ಟಿದೆ, ಇದಿನ್ನು ನಮ್ಮ ಊರು, ನಾನಿನ್ನು ಇಲ್ಲಿಯವನು ಎಂದು ನಂಬಲು ಪ್ರಯತ್ನಿಸುತ್ತೇವೆ.‌ ಆಗಲೇ ನಾವು ಪ್ರತಿದಿನ ವ್ಯವಹರಿಸುವ ಅಂಗಡಿಯವನು ಇದ್ದಕ್ಕಿದ್ದಂತೆ ಹತ್ತು ರೂಪಾಯಿಗಾಗಿ ಬಿರುಮಾತಾಡುತ್ತಾನೆ. ವರ್ಷದಿಂದ ಪಕ್ಕದ ಮನೆಯಲ್ಲೇ ವಾಸವಿರುವ ಹೆಂಗಸು ಯಕಶ್ಚಿತ್ ನ್ಯಾಲೆಯ ಮೇಲಿನ ಬಟ್ಟೆ ತೆಗೆದಿಲ್ಲವೆಂಬ ಕಾರಣಕ್ಕೆ ಜಗಳಕ್ಕೆ ನಿಲ್ಲುತ್ತಾಳೆ. ಹೆಗಲ ಮೇಲೆ ಕೈ ಹಾಕಿಕೊಂಡು ಜೊತೆಗೇ ಕೆಲಸ ಮಾಡುತ್ತಿದ್ದ ಸಹೋದ್ಯೋಗಿ ಮಿತ್ರ ಆಫೀಸು ಬದಲಿಸಿದ ಮರುಕ್ಷಣ ಕರೆ ಸ್ವೀಕರಿಸದೇ, ಮೆಸೇಜೂ ಮಾಡದೇ ಮಾಯವಾಗಿಬಿಡುತ್ತಾನೆ.
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”

Read More

ಪುಸ್ತಕ ಲೋಕಾರ್ಪಣೆ ಮತ್ತು ಮಾರಾಟ: ಎಚ್. ಗೋಪಾಲಕೃಷ್ಣ ಸರಣಿ

ಯಾರೋ ನನ್ನನ್ನು ಗಮನಿಸುತ್ತಾ ಇದ್ದಾರೆ ಎಂದೂ ಅನಿಸಬೇಕೇ..? ನರಸಿಂಹಯ್ಯನವರ ಕಾದಂಬರಿ ಓದಿ ಬೆಳೆದವರಿಗೆ ಈ ಸನ್ನಿವೇಶ ಒಟ್ಟಿಗೇ ಎಂಟೋ ಹತ್ತೋ ಭಯಾನಕ ಭೂತಗಳು, ನಡು ಹಗಲಿನಲ್ಲಿ ಮೋಹಿನಿಯ ಕಾಟ, ಮಟಮಟ ಮಧ್ಯಾಹ್ನ ಕಾಡಿತ್ತು ಕರಿ ಮೋಹಿನಿ… ಮೊದಲಾದ ಆಕರ್ಷಕ ಶೀರ್ಷಿಕೆಗಳು ಇರುವ ಹಲವಾರು ಪತ್ತೇದಾರಿ ಕಾದಂಬರಿಗಳನ್ನು ಬರೆಯಲು ಮತ್ತು ಬರಹದಲ್ಲಿ ತಾನೇ ಸೆಂಟರ್ ಫಿಗರ್ ಆಗಿ ಮಿಂಚುವ ಅವಕಾಶಗಳೂ ಸಹ ಹೇರಳವಾಗಿದ್ದವು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೭೭ನೇ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ