Advertisement

Tag: ಮಲ್ಲಿಕಾರ್ಜುನ ತೂಲಹಳ್ಳಿ

ಹಳ್ಳಿಗಾಡಿನ ಹೊಸ ಕತೆಗಳು: ಸಂಗೀತ ರವಿರಾಜ್ ಬರಹ

ಇಲ್ಲಿರುವ ನಾಲ್ಕು ಕಥೆಗಳು ಕಟ್ಟುಕಥೆಗಳೆಂದು ನಮಗನಿಸುವುದೇ ಇಲ್ಲ. ಗ್ರಾಮ ಜೀವನವೇ ಹೀಗೆ…. ನೀರಿಗೆಂದು ಮೈಲುದೂರ ಕೊಡಪಾನ ಹಿಡಿದು ಸಾಗಿ ಮನೆಗೆ ನೀರು ತುಂಬಬೇಕು. ಮತ್ತೆ ಮನೆಯಿಂದ ಚೆಂಬು ಹಿಡಿದುಕೊಂಡು ಇನ್ನೆಲ್ಲಿಗೋ ನಡೆದು ಹೋಗುವಂತಹ ವಿಪರ್ಯಾಸಗಳು ಹಳ್ಳಿಯಲ್ಲಿ ಮಾತ್ರವೇ ನಡೆಯುತ್ತಿತ್ತು. ಇದು ಹಳ್ಳಿ ಬದುಕಿನ ನೋವಿನ ಚಿತ್ರಣ. ಕಥೆಗಾರರ ಬಾಲ್ಯವೇ ಇಲ್ಲಿನ ಕಥೆಗಳಿಗೆ ಸ್ಪೂರ್ತಿ, ಪ್ರೇರಣೆ ಕೊಟ್ಟಿರಲೂಬಹುದು. ಏಕೆಂದರೆ ಹಳ್ಳಿಯ ಬಾಲ್ಯವೆಂಬುದು ಅನುಭವಗಳನ್ನು ಮೊಗೆ ಮೊಗೆದು ಕೊಡುವ ತಾಣ.
ಮಲ್ಲಿಕಾರ್ಜುನ ತೂಲಹಳ್ಳಿ ಕಥಾ ಸಂಕಲನ “ಅಗಸ್ತ್ಯ ನಕ್ಷತ್ರ” ಕುರಿತು ಸಂಗೀತಾ ರವಿರಾಜ್‌ ಚೆಂಬು ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ