Advertisement

Tag: ಮಲ್ಲಿಕಾರ್ಜುನ ಹೊಸಪಾಳ್ಯ

ವಿನಿಮಯವೇ ನಿಸರ್ಗದ ನಿಯಮ: ನಾಗೇಶ ಹೆಗಡೆ ಮಾತುಗಳು

ಯಾವುದೋ ದೇಶದಿಂದ ಬರುವ ಪೆಟ್ರೋಲಿಯಂ ದ್ರವ್ಯವನ್ನೇ ಆಧರಿಸಿಯೇ ರೈತರು ಬದುಕು ನಡೆಸುತ್ತ, ಮಾರುಕಟ್ಟೆಗೆ ತಮ್ಮದೆಲ್ಲವನ್ನೂ ಮಾರಿಕೊಳ್ಳುವ ದುರ್ಭರ ಪರಿಸ್ಥಿತಿಯಿಂದ ಬಿಡುಗಡೆ ಪಡೆಯಬೇಕೆಂಬ ಸಣ್ಣ ಹಂಬಲವೊಂದು ಇಲ್ಲಿ ಮೊಳಕೆಯೊಡೆಯುತ್ತಿರುವುದು ನನಗೆ ಕಾಣಿಸುತ್ತಿದೆ. ಸ್ಥಳೀಯ ಮಟ್ಟದಲ್ಲಿ ರೈತರು ಸಂಘಟಿತರಾದರೆ, ಸ್ಥಳೀಯ ಸಂಪನ್ಮೂಲವನ್ನೇ ಆದಷ್ಟೂ ಬಳಸಬೇಕೆಂಬ ಪ್ರೇರಣೆ ಅವರಲ್ಲಿ ಮೂಡಿತೆಂದರೆ, ಪ್ರಕೃತಿಯ ವಿನಿಮಯ ಪದ್ಧತಿಗಳನ್ನೂ ನಿಯಮಗಳನ್ನು ಗೌರವಿಸಿದಂತಾಗುತ್ತದೆ.
ಮಲ್ಲಿಕಾರ್ಜುನ ಹೊಸಪಾಳ್ಯ ಸಂಪಾದಿಸಿದ ವಿಜಯನಗರ ಜಿಲ್ಲೆಯ ಕೃಷಿ ಕಥನಗಳ “ಹಸಿರು ಮಾತುಕತೆ” ಕೃತಿಗೆ ನಾಗೇಶ ಹೆಗಡೆಯವರು ಬರೆದ ಮಾತುಗಳು

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ