Advertisement

Tag: ಯು ಆರ್ ಅನಂತಮೂರ್ತಿ

ಖಂಡಕಾವ್ಯಕ್ಕೊಂದು ಪ್ರವೇಶ: ಯು.ಆರ್.ಅನಂತಮೂರ್ತಿ ಮುನ್ನುಡಿ

ಆತ್ಮ ಸಫಲತೆಗಾಗಿ ಆತ್ಮಾರ್ಪಣೆ ಮಾಡಿಕೊಳ್ಳುವ ಹೆಣ್ಣು ಪ್ರಣಯಿನಿಯಾಗಿಯೂ, ಹೆಂಡತಿಯಾಗಿಯೂ, ಮಗಳಾಗಿಯೂ, ತಾಯಿಯಾಗಿಯೂ, ‘ಬಜಾರಿ’ಯಾಗಿಯೂ ಅವನಿಗೆ ಒದಗುತ್ತಾಳೆ. ಇದನ್ನು ನಟಿಸಿ ತೋರಲು ತೇಜಶ್ರೀ ಕವನದಲ್ಲಿ ಒಂದು ಅಪರೂಪದ ಕಾವ್ಯ ಪ್ರಯೋಗವಿದೆ. ಇಲ್ಲಿ ಬರುವ ಅವನು ಪುರಾಣದ ಕೃಷ್ಣನೂ ಹೌದು, ನಿಜದ ಅವನೂ ಹೌದು. ಹಾಗೆಯೇ ರಾಧೆ ಪುರಾಣದ ರಾಧೆಯೂ ಹೌದು, ನಿಜದ ಅವಳೂ ಹೌದು. ಈ ಎರಡು ಸತ್ಯಗಳೂ ಒಟ್ಟಾಗಿ ನಮಗೆ ಭಾಸವಾಗುವುದರಿಂದ ಸಾಮಾಜಿಕ ಸಾಂಸಾರಿಕ ನೀತಿ ಅನೀತಿಗಳನ್ನು ಈ ಕವನ ಮೀರುತ್ತದೆ.
ಜ.ನಾ. ತೇಜಶ್ರೀ ಖಂಡಕಾವ್ಯ “ಅವನರಿವಲ್ಲಿ” ಕೃತಿಗೆ ಯು.ಆರ್.‌ ಅನಂತಮೂರ್ತಿ ಮುನ್ನುಡಿ

Read More

’ಇಂಗ್ಲಿಷ್ ಸರ್ ಎಷ್ಟು ಹ್ಯಾಂಡ್‌ಸಮ್ ಆಗಿದಾರೆ ನೋಡೆ!’

ಎಸ್ತರ್ ಅನಂತಮೂರ್ತಿಯವರ ಆತ್ಮಕತೆ ‘ನೆನಪು ಅನಂತ’ ಕೃತಿಯಲ್ಲಿ ಎಸ್ತರ್ ಅವರು ತಮ್ಮ ಬದುಕಿನ  ಏಳುಬೀಳುಗಳನ್ನು ಬಹಳ ನಿರ್ಲಿಪ್ತವಾಗಿ ಬರೆದಿದ್ದಾರೆ. ಡಾ. ಪೃಥ್ವೀರಾಜ ಕವತ್ತಾರು ನಿರೂಪಣೆಯ ಪುಸ್ತಕದಲ್ಲಿ ‘ತಾವು ಕೂಡ  ಎಲ್ಲರಂತೆ ಒಬ್ಬ ಗೃಹಿಣಿ’ ಎಂದು ಹೇಳಿಕಂಡರೂ, ಅವರು ಸಾಮಾಜಿಕವಾಗಿಯೂ ಅನೇಕ ಸವಾಲುಗಳನ್ನು ಎದುರಿಸಿದವರು. ಸಾಂಸಾರಿಕವಾಗಿಯೂ ಸಂದಿಗ್ಧ ಸನ್ನಿವೇಶಗಳನ್ನು ದಾಟಿ ಬಂದವರು. ನವಿರು ನಿರೂಪಣೆಯಲ್ಲಿ ಮೂಡಿ ಬಂದ ಈ ಕೃತಿಯ ಕೆಲವು ಪುಟಗಳು ಕೆಂಡಸಂಪಿಗೆಯಲ್ಲಿ ಪ್ರಕಟವಾಗಲಿವೆ. ಮೊದಲ ಅಧ್ಯಾಯ ಇಲ್ಲಿದೆ. 

Read More

ಯು ಆರ್ ಅನಂತಮೂರ್ತಿ ಬರೆದ ಆಕಾಶ ಮತ್ತು ಬೆಕ್ಕು

ಸಾವು ದಿಗ್ಗೆಂದು ಎದುರಾದಾಗ ಇಂಥ ಸಮಾಧಾನಗಳನ್ನೂ ನಾವು ಕೈಬಿಡಬಹುದೆ ಎಂದು ಕೃಷ್ಣಮೂರ್ತಿ ಅನುಮಾನಿಸುವುದಕ್ಕೆ ಸಾಯುತ್ತಿದ್ದ ಅಪ್ಪ ವಿಷ್ಣುಮೂರ್ತಿ ಜೊತೆ ನಡೆದುಕೊಂಡ ರೀತಿಯೂ ಕಾರಣ.

Read More

ವೈದೇಹಿಯವರ ಬರಹಗಳ ಕುರಿತು ಯು ಆರ್ ಅನಂತಮೂರ್ತಿ ಮತ್ತು ವೈದೇಹಿಯವರ ನಡುವೆ ಸಂಭಾಷಣೆ.

ವೈದೇಹಿಯವರ ಬರಹಗಳ ಕುರಿತ ಸಂಭಾಷಣೆ: ಯು ಆರ್ ಅನಂತಮೂರ್ತಿ ಮತ್ತು ವೈದೇಹಿ. ವಿಡಿಯೋ ಕೃಪೆ: ಮಣಿಪಾಲ ವಿಶ್ವವಿದ್ಯಾಲಯ

Read More

ಲಂಡನ್ನಿನಲ್ಲಿ ಅನಂತಮೂರ್ತಿ:ಯೋಗೀಂದ್ರ `ಬ್ರಿಸ್ಟಲ್ ಪುರಾಣ’

ತಮ್ಮ ಎಂದಿನ ಕಿರುನಗೆ, ಮೆಲುಹೆಜ್ಜೆ ಮತ್ತು ಹೆಗಲು ಚೀಲದೊಂದಿಗೆ ಲಂಡನ್ನಿನಲ್ಲಿ ಕಂಡಿದ್ದ ಅನಂತಮೂರ್ತಿಯವರ ಕುರಿತು ಒಂದು ಆಪ್ತ ಅಂಕಣ

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ