Advertisement

Tag: ರಂಜಾನ್ ದರ್ಗಾ

ಸ್ವೋಪಜ್ಞ ಮನಸ್ಸಿನ ಉದಾತ್ತ ಮಾನವ: ರಂಜಾನ್ ದರ್ಗಾ ಸರಣಿ

ಹೊರಗೆ ಸ್ಥಿತಪ್ರಜ್ಞರಂತೆ ಇದ್ದ ಅನಂತಮೂರ್ತಿ ಅವರು ಒಳಗೆ ಸ್ಥಿತಿಪ್ರಜ್ಞರಾಗಿದ್ದರು. ಕುಹಕ ಮಾತುಗಳಿಗೆ ಅವರೆಂದೂ ವಿಚಲಿತರಾಗುತ್ತಿರಲಿಲ್ಲ. ಎಲ್ಲ ಟೀಕೆಗಳನ್ನು ಸಹಿಸಿಕೊಳ್ಳುತ್ತ ಸಮಾಧಾನ ಚಿತ್ತದಿಂದಲೇ ತಾವು ಕಂಡುಕೊಂಡ ನಿಜದ ನಿಲವಿಗೆ ಬದ್ಧರಾಗಿರುತ್ತಿದ್ದರು. ಮನುಷ್ಯನ ಒಳಿತಿಗಾಗಿ ಅವರು ಎಂಥ ಅವಮಾನವನ್ನೂ ಎದುರಿಸಲು ಸಿದ್ಧರಾಗಿದ್ದರು. ಮನುಷ್ಯತ್ವಕ್ಕಿಂತ ಯಾವುದೇ ಧರ್ಮ, ಜಾತಿ, ಕ್ರಾಂತಿ ಮತ್ತು ದೇಶ ಕೂಡ ದೊಡ್ಡದಲ್ಲ ಎಂಬುದರಲ್ಲಿ ಅವರಿಗೆ ಅಚಲವಾದ ವಿಶ್ವಾಸವಿತ್ತು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 75ನೇ ಕಂತು ನಿಮ್ಮ ಓದಿಗೆ

Read More

ಅವರು ನನ್ನ ಕಣ್ಣಲ್ಲಿ ಹನಿಯಾದರು: ರಂಜಾನ್ ದರ್ಗಾ ಸರಣಿ

ಒಂದು ಸಲ ಒಬ್ಬ ಗಿರಾಕಿ ಬಂದ. ಆಗ ನಾವು ಬಾಗಿಲ ಬಳಿ ನಿಂತಿದ್ದೆವು. ಅವನು ಏನೋ ಮಾತನಾಡುತ್ತ ‘ನಿಮ್ಮ ಚಪ್ಪಲಿ ಚೆಂದ ಅದಾವು’ ಎಂದು ಹೇಳಿದ. ಆಗ ಅವರು ‘ನೀನೇ ಕೊಡಿಸಿದ್ದು’ ಎಂದು ಹೇಳಿದರು. ಅವನಿಗೆ ವಿಚಿತ್ರ ಎನಿಸಿತು. ಅವನಿಗೆ ಇನ್ನೂ ವಿಚಿತ್ರ ಎನಿಸಿ ಗಾಬರಿಯಾದ. ‘ನಿಮಂಥ ಗಿರಾಕಿಗಳು ನಮ್ಮ ಅಂಗಡಿಯಲ್ಲಿ ಬಟ್ಟೆ ಖರೀದಿ ಮಾಡಿದಾಗ. ಇದೆಲ್ಲ ದಕ್ಕಿದ್ದು’ ಎಂದು ಮಾಮಾ ಹೇಳಿದಾಗ ಅವನಲ್ಲಿ ಹೆಮ್ಮೆ ಮೂಡುವ ಬದಲು ಕೃತಜ್ಞತಾ ಭಾವ ಮೂಡಿತು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

Read More

ಕೇವಲ ಮನುಷ್ಯ; ಸುಬ್ಬಣ್ಣ ರಂಗನಾಥ ಎಕ್ಕುಂಡಿ: ರಂಜಾನ್ ದರ್ಗಾ ಸರಣಿ

ಮನುಷ್ಯತ್ವಕ್ಕೆ ಸಮಾನಾಗುವ ಮಾರ್ಕ್ಸ್ ಆಗಲಿ, ಮಧ್ವಾಚಾರ್ಯ ಆಗಲಿ ಅವರಿಗೆ ಬೇರೆಯಾಗಿ ಕಾಣುವುದಿಲ್ಲ. ಅದ್ವೈತವು ಅಂತಿಮ ಸತ್ಯವಾದರೆ ದ್ವೈತವು ದೈನಂದಿನ ವಾಸ್ತವವಾಗಿದೆ. ಅಂತಿಮ ಸತ್ಯಕ್ಕೆ ಶರಣಾಗುವುದು ಕಷ್ಟಕರವಾದುದಲ್ಲ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 73ನೇ ಕಂತು ನಿಮ್ಮ ಓದಿಗೆ

Read More

ನಾಗೇಶ ಹೆಗಡೆ ಎಂಬ ವಿಸ್ಮಯ: ರಂಜಾನ್ ದರ್ಗಾ ಸರಣಿ

ವಿಜ್ಞಾನದ ಆಳವಾದ ಜ್ಞಾನದ ಜೊತೆಗೆ ಸಮಾಜವಿಜ್ಞಾನ, ಅರ್ಥವಿಜ್ಞಾನ, ಮನೋವಿಜ್ಞಾನ, ಪರಿಸರವಿಜ್ಞಾನ, ಕೃಷಿವಿಜ್ಞಾನ, ಭಾಷಾವಿಜ್ಞಾನ, ವೈದ್ಯಕೀಯ, ತಂತ್ರಜ್ಞಾನ ಮುಂತಾದ ಕ್ಷೇತ್ರಗಳಲ್ಲಿ ಕೂಡ ಅವರ ತಿಳಿವಳಿಕೆ ಮೆಚ್ಚುವಂಥದ್ದು. ಈ ಎಲ್ಲ ಕ್ಷೇತ್ರಗಳ ಜ್ಞಾನದ ಮೂಲಕ ವಿಜ್ಞಾನದ ಜೊತೆಗೆ ಮಾನವನ ಅಭ್ಯುದಯದ ಸಂಬಂಧ ಕಲ್ಪಿಸುವಿಕೆ ಅವರಿಗೆ ಪ್ರಿಯವಾದುದು. ಹೀಗೆ ಹತ್ತಾರು ಆಯಾಮಗಳ ಮೂಲಕ ಅವರು ವಿಜ್ಞಾನಕ್ಕೆ ಸಂಬಂಧಿಸಿದ ಲೇಖನಗಳನ್ನು ಬರೆಯುತ್ತಾರೆ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

Read More

ಹೀಗಿದ್ದರು ನಮ್ಮ ಕೆ.ಎಚ್. ರಂಗನಾಥ: ರಂಜಾನ್ ದರ್ಗಾ ಸರಣಿ

ಅವರಿಗೆ ಸ್ವಂತ ಕಾರು ಇರಲಿಲ್ಲ. ಅವರ ಮಕ್ಕಳು ಸರ್ಕಾರಿ ಕಾರಿನಲ್ಲಿ ಎಂದೂ ಶಾಲೆಗೆ ಹೋಗಲಿಲ್ಲ. ನಾನು ಸೇರಿದ ಒಂದು ವರ್ಷದಲ್ಲಿ ಅವರು ಒಂದು ಸೆಕೆಂಡ್ ಹ್ಯಾಂಡ್ ಅಂಬಾಸಿಡರ್ ಕಾರು ಕೊಂಡರು. ಆಗ ಅವರ ಮನೆಮಂದಿಯೆಲ್ಲ ಸಂಭ್ರಮಪಟ್ಟಿದ್ದು ಇಂದಿಗೂ ನೆನಪಿದೆ. ಅನೇಕ ವರ್ಷಗಳಿಂದ ಕ್ಯಾಬಿನೆಟ್ ದರ್ಜೆಯ ಸಚಿವರಾಗಿದ್ದ ಅವರು ಮೊದಲ ಬಾರಿಗೆ ಕೊಂಡದ್ದು ಒಂದು ಹಳೆಯ ಕಾರನ್ನು!
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ