Advertisement

Tag: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು

ಮಧ್ಯಮಾವತಿಯ ಅಂತರಂಗದಲ್ಲಿ ‘ಅವನು’

ಈ ಕವನಸಂಕಲನದಲ್ಲಿ , ಪೂರ್ಣಿಮಾ ಸುರೇಶ್ ಕಟ್ಟಿಕೊಡುವ ಅಂತರಂಗದ ಈ “ಅವನು” ಅನ್ನುವ ಪಾತ್ರ ಬಹಳ ಕಾಡುತ್ತದೆ. ಅದು ‘ಅವಳು’ ಎಂಬುದಾಗಿ ಬದಲಾಗಲೂ ಆಗಬಹುದು. ಅಂತರಂಗದ ‘ಅವನು’  ಬಹಳಷ್ಟು ಪ್ರಶ್ನೆ ಕೇಳುತ್ತಾನೆ. ಯಾವುದೋ ನಮ್ಮ ಸಮಸ್ಯೆಗಳಿಗೆ ಪರಿಹಾರವಾಗುತ್ತಾನೆ. ಎಷ್ಟೋ ಸಲ ಅರ್ಥವಾಗದೇ ಸತಾಯಿಸುತ್ತಾನೆ. ಯಾವುದೋ ಅರ್ಥವಾಗದ ಅಚ್ಚರಿಯನ್ನು ನಮ್ಮಲ್ಲಿ ಉಳಿಸುತ್ತಾನೆ. ಅಕಾಲದ ಮಳೆಯ ಹಾಗೆ. ಹಾಗೆಂದು ಇಲ್ಲಿ ರೂಪಕಗಳ ಮೂಲಕ ಮಾತನಾಡುವ ಕವಿತೆಗಳು ಎಲ್ಲವನ್ನೂ ಬಿಟ್ಟುಕೊಡಲೂ ತಯಾರಿಲ್ಲ.   ಪೂರ್ಣಿಮಾ ಸುರೇಶ್‍ ಹೊಸಕವನ ಸಂಕಲನ ‘ಮಧ್ಯಮಾವತಿ’ ಕುರಿತು ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅವರ ಅನಿಸಿಕೆ.

Read More

ಆರ್.ದಿಲೀಪ್ ಕುಮಾರ್ ಹೊಸ ಪುಸ್ತಕದ ಕುರಿತು ರವೀಂದ್ರನಾಯಕ್‌ ಬರಹ

ಹಳೆಗನ್ನಡದ ಪಠ್ಯಗಳನ್ನು ಓದಬೇಕು ಎಂಬ ಆಸೆಗೆ ಪೂರಕವಾಗಿ ದೊರೆತುದು ಎಚ್.ಎಸ್. ವೆಂಕಟೇಶ ಮೂರ್ತಿಯವರ ‘ಕುಮಾರವ್ಯಾಸ ಕಥಾಂತರ’. ಇದು ಕುಮಾರವ್ಯಾಸನ ಕಾವ್ಯಕ್ಕೆ ಹೊಸಬರಿಗೆ ಪ್ರವೇಶ ಮಾಡಲಿಕ್ಕೊಂದು ಸುಲಭದ ದಾರಿ ಅಂತ ಅನ್ನಿಸಿ ಆ ಕೃತಿಯನ್ನು ಓದಿದೆ.  ಓದಿನ ನಂತರ ನಿಜಕ್ಕೂ ನನಗೆ  ಕುಮಾರವ್ಯಾಸ ಹತ್ತಿರನಾದ. ತನ್ನ ಕಾವ್ಯದ ಗುಟ್ಟುಗಳನ್ನು ಅರ್ಥಗಳನ್ನು ನನಗೆ ಈಗ ಬಿಟ್ಟುಕೊಟ್ಟು ನನ್ನ ದಿನನಿತ್ಯದ ಗೆಳೆಯನೇ ಆಗಿದ್ದಾನೆ.
ಆರ್.ದಿಲೀಪ್ ಕುಮಾರ್ ಹೊಸ ಪುಸ್ತಕ ಪಚ್ಚೆಯ ಜಗುಲಿ ಕುರಿತು  ಬರೆದಿದ್ದಾರೆ ರವೀಂದ್ರನಾಯಕ್‌ ಸಣ್ಣಕ್ಕಿಬೆಟ್ಟು 

Read More

ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಬರೆದ ಈ ದಿನದ ಕವಿತೆ

“ಈಗ್ಯಾಕೋ ಹೆಚ್ಚು ಸಾಮಾನುಗಳೇ ಇಲ್ಲ
ಅವನು ತರುವ ಬುಟ್ಟಿಯಲ್ಲಿ.
ಮೊದಲಿನಂತೆ ಸುತ್ತ ಹರಡಿಕೊಳ್ಳದೇ ಬುಟ್ಟಿ
ಎದುರಿಗಿಟ್ಟು ಕುಳಿತುಬಿಡುತ್ತಾನೆ.
ಇದ್ದುದನ್ನೇ ಚೌಕಾಶಿ ಮಾಡುವವರ ಬಳಿ
ವಿನಾಕಾರಣ ಸಿಟ್ಟಿಗೇಳುತ್ತಾನೆ”- ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಬರೆದ ಈ ದಿನದ ಕವಿತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ