Advertisement

Tag: ರವೀಂದ್ರ ಭಟ್ಟ ಐನಕೈ

ಪ್ರಜಾಪ್ರಭುತ್ವದ ಆಶಯಕ್ಕೆ ಆಸರೆಯಂತಹ ಬರಹ..

ರವೀಂದ್ರ ಭಟ್ಟರು ನಿರೂಪಿಸಿದ ಪ್ರಸಂಗ ಮತ್ತು ಅಂತಿಮ ಅಭಿಪ್ರಾಯದಲ್ಲಿ ಪ್ರಜಾಪ್ರಭುತ್ವದ ಮೂಲ ಆಶಯವಿದೆ. ಮಹಾಭಾರತದ ರಾಜಪ್ರಭುತ್ವವು ಜನಪರವಾಗಿರ ಬೇಕೆಂದು ಅಂದಿನ ಶ್ರೀಕೃಷ್ಣ ಬಯಸಿದಂತೆ, ಪ್ರಜಾಪ್ರಭುತ್ವದ ಇಂದಿನ ಜನರು ಆಗ್ರಹಿಸುತ್ತಾರೆ. ಅಂದಿನ ಶ್ರೀಕೃಷ್ಣನ ಅಭಿಮತ ಮತ್ತು ಇಂದಿನ ಜನರ ಆಗ್ರಹವು, ಪ್ರಭುತ್ವವು ಮೌಢ್ಯಾಚರಣೆಗಳನ್ನು ಮೀರಿದ ಜನಹಿತ ಕೆಲಸಗಳಲ್ಲಿ ಪುಣ್ಯವನ್ನು ಗಳಿಸ ಬೇಕೆಂಬ ನೀತಿಪಾಠವನ್ನು ಒಳಗೊಂಡಿದೆ. ಅಂದಿನ ಪ್ರಸಂಗದಲ್ಲಿರುವ ‘ಶ್ರೀಕೃಷ್ಣ’ ಒಂದು ‘ರೂಪಕ’ವಾಗಿ ಇಂದಿನ ಆಶಯವನ್ನೂ ಅಭಿವ್ಯಕ್ತಿಸುವುದು ಗಮನೀಯ.
ರವೀಂದ್ರ ಭಟ್ಟ ಐನಕೈ ಅವರ “ರಾಜಕಾರಣದಲ್ಲಿ ನಿಂಬೆ – ಹಾಗಲ” ಅಂಕಣ ಬರಹಗಳ ಸಂಕಲನಕ್ಕೆ ಬರಗೂರು ರಾಮಚಂದ್ರಪ್ಪ ಬರೆದ ಮುನ್ನುಡಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ