Advertisement

Tag: ರವೀಂದ್ರನಾಥ ಟ್ಯಾಗೋರ್

ಸುಧಾ ಆಡುಕಳ ಅನುವಾದಿಸಿದ ಟ್ಯಾಗೋರರ ಭಾಷಣ

ನೊಬೆಲ್ ಪ್ರಶಸ್ತಿ ಪುರಸ್ಕೃತ ಕವಿ, ಬರಹಗಾರ ರವೀಂದ್ರನಾಥ ಟ್ಯಾಗೋರ್ ಅವರ ಗೀತಾಂಜಲಿ ಕೃತಿಯನ್ನು ಕನ್ನಡದ ಲೇಖಕಿ ಸುಧಾ ಆಡುಕಳ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ. ನೊಬೆಲ್ ಪ್ರಶಸ್ತಿ ಸ್ವೀಕರಿಸಿದ ಸಂದರ್ಭದಲ್ಲಿ ಟ್ಯಾಗೋರರು ಮಾಡಿದ ಭಾಷಣವನ್ನು ಈ ಕೃತಿಯಲ್ಲಿ ಸೇರಿಸಲಾಗಿದೆ. ವಿದ್ವಾಂಸ, ತತ್ವಜ್ಞಾನಿ ಆಗಿದ್ದ ಟ್ಯಾಗೋರರು ಈ ಭಾಷಣದಲ್ಲಿ ತಮ್ಮ ಬಗ್ಗೆ ಹಾಗೂ ಜಗತ್ತನ್ನು ತಾವು ಅರ್ಥೈಸಿಕೊಂಡ ಬಗ್ಗೆ ವಿವರಿಸಿದ್ದಾರೆ. ಗಂಗೆಯ ತಟದಲ್ಲಿ ಕಳೆದ ದಿವ್ಯ ಏಕಾಂತದ ಕ್ಷಣಗಳು ನೀಡಿದ ಪ್ರತಿಫಲನವಾಗಿ ಕವನಗಳು ಹೇಗೆ ಒಲಿದು ಬಂದವು ಎಂಬುದನ್ನು ಹೇಳಿದ್ದಾರೆ.

Read More

“ಕಾಬೂಲಿವಾಲ” ಎಂಬ ಕಳೆದುಹೋದ ನಂದನದ ಕತೆ: ಎಸ್.‌ ಸಿರಾಜ್‌ ಅಹಮದ್‌ ಅಂಕಣ

“ಕತೆಯ ಒಳವಿವರಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಆರಂಭದಲ್ಲಿ ಅವನ ಆಕಾರ ಭಾಷೆ ವೇಷ ಭೂಷಣಗಳ ಕಾರಣದಿಂದ ಕೇವಲ ಕಾಬೂಲಿವಾಲನಾಗಿದ್ದ ವ್ಯಕ್ತಿ ನಿಧಾನವಾಗಿ ರಹಮತಖಾನನಾಗಿದ್ದಾನೆ. ಕಾಬೂಲಿವಾಲ ಹಾಗೂ ಮಿನಿಯ ನಡುವೆ ನಿಧಾನವಾಗಿ ಗಟ್ಟಿಗೊಳ್ಳುತ್ತಿರುವ ಸ್ನೇಹಕ್ಕೆ ಅವಳ ತಂದೆಯ ಸಮ್ಮತಿ ಇಲ್ಲದಿದ್ದರೂ ಮಿನಿಯ ತಾಯಿಯಂತೆ ಬಲವಾದ ವಿರೋಧವಿಲ್ಲ. ನಿತ್ಯವೂ ಕಾಬೂಲಿವಾಲ ಬಂದು ಮಿನಿಯ ಜೊತೆ ಆಟವಾಡುತ್ತ ಅವಳಿಗೆ..”

Read More

ರವೀಂದ್ರನಾಥರೊಳಗಿನ “ಅವಳ” ನೆರಳು: ಆಶಾ ಜಗದೀಶ್ ಅಂಕಣ

“ತಂದೆಯಂತಹವನೊಬ್ಬ ವ್ಯಾಪಾರಿ ತನ್ನ ಮಗಳ ವಯಸ್ಸಿನ ಮಗುವಿನಲ್ಲಿ ತನ್ನ ಮಗಳನ್ನು ಕಾಣುವುದನ್ನು ಮನೋಜ್ಞವಾಗಿ ಕಟ್ಟಿಕೊಡುತ್ತಾರೆ ರವೀಂದ್ರರು. ಕಾಬೂಲ್ ಕಡೆಯವನಾದ್ದರಿಂದ ಅವನು ಕಾಬುಲೀವಾಲಾ. ಸಮಯದ ಸಮಯಸಾಧಕತನ ಎನ್ನುವಂತೆ ಕಾಬೂಲೀವಾಲಾ ಜೈಲಿಗೆ ಹೋಗುವ ಪ್ರಸಂಗ ಎದುರಾಗುತ್ತದೆ. ಏಳೆಂಟು ವರ್ಷಗಳ ಸೆರೆವಾಸದ ತರುವಾಯ ಅದೇ ಕಾಬುಲೀವಾಲ….”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ