Advertisement

Tag: ಲಂಡನ್ ಮಹಾದೇವಯ್ಯ

ಸ್ಥಿತಿಪ್ರಜ್ಞೆಯ ಲಂಡನ್ ಮಹಾದೇವಯ್ಯನವರು: ರಂಜಾನ್‌ ದರ್ಗಾ ಸರಣಿ

ಹಳ್ಳಿಗರ ಅಭ್ಯುದಯಕ್ಕಾಗಿ ಅವರ ಮನಸ್ಸು ತುಡಿಯುತ್ತಲೇ ಇರುತ್ತದೆ. ವಿವಿಧ ಕ್ಷೇತ್ರತಗಳಲ್ಲಿ ಸಾಧನೆ ಮಾಡಿದ ಕನ್ನಡಿಗರನ್ನು ಲಂಡನ್‌ಗೆ ಕರೆಯಿಸಿಕೊಳ್ಳುವ ಅವರ ಆಸಕ್ತಿ ಅಗಾಧವಾದುದು. ಬಸವ ಪ್ರಣೀತ ಸ್ವಾಮಿಗಳನ್ನು, ವಚನ ಸಾಹಿತ್ಯ ಪರಿಣತರನ್ನು, ತಾವೇ ಮೂರೂವರೆ ದಶಕಗಳ ಹಿಂದೆ ಸ್ಥಾಪಿಸಿದ ಬಸವ ಅಂತರ‍್ರಾಷ್ಟ್ರೀಯ ಸಂಶೋಧನಾ ಕೇಂದ್ರಕ್ಕೆ ಆಹ್ವಾನಿಸಿ ಲಂಡನ್‌ನಲ್ಲಿ ಬಸವತತ್ತ್ವ ಪ್ರಸಾರ ಮಾಡುವ ಅವರ ಬಯಕೆ ಅದಮ್ಯವಾದುದು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ