Advertisement

Tag: ವಸಂತ ಕುಮಾರ್ ಕಲ್ಯಾಣಿ

ಅನಾಯಾಸೇನ ಮರಣಂ……: ವಸಂತಕುಮಾರ್‌ ಕಲ್ಯಾಣಿ ಪ್ರಬಂಧ

ಹೊರಗೆ ಬಂದು, ರಿಸೆಪ್ಷನಿಸ್ಟ್ ಲೆಕ್ಕ ಹಾಕಿ, “ಇನ್ನು ಎಂಟುನೂರು ಕಟ್ಟಿ ಸಾಕು” ಎಂದು ಔದಾರ್ಯ ತೋರಿ, ಅದರಂತೆ ಮಾಡಿ ಹೊರ ಬಂದಾಗ ನನ್ನ ಹೆಂಡತಿ ತುಂಬಾ ಖುಷಿಯಲ್ಲಿದ್ದಳು. “ಸದ್ಯ ದೇವರು ಕಾಪಾಡಿದ, ನೀವು ಸುಮ್ಮನೆ ಟೆನ್ಶನ್ ಮಾಡಿಕೊಳ್ಳುತ್ತೀರಾ. ಡಾಕ್ಟರ್ ತುಂಬಾ ಒಳ್ಳೆಯವರು, ಬೇರೆಯವರಿಗೂ ರೆಕಮೆಂಡ್ ಮಾಡಬಹುದು. ಇನ್ನು ನೀವು ಸುಮ್ಮನೆ ತಲೆ ಕೆಡಿಸಿಕೊಳ್ಳದೆ ಆರಾಮಾಗಿರಿ.” ಹೀಗೆ ಸತತವಾಗಿ ಹೇಳಿ, ನಾನು ಎಲ್ಲದಕ್ಕೂ ತಲೆಯಾಡಿಸಿ “ಆರು ಸಾವಿರ ಅಂದಿದ್ದರೆ ಸುಮ್ಮನೆ ಕೊಡುತ್ತಿದ್ದೆವು, ಇನ್ನೂರು ಉಳಿದಿದೆಯಲ್ಲ ಅದರಲ್ಲಿ ಸ್ವೀಟ್ ತಗೊಂಡು ಹೋಗೋಣ” ಎಂದಾಗ ಅದಕ್ಕೂ ತಲೆಯಾಡಿಸಿದೆ.
ವಸಂತಕುಮಾರ್‌ ಕಲ್ಯಾಣಿ ಪ್ರಬಂಧ “ಅನಾಯಾಸೇನ ಮರಣಂ…”

Read More

ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

ತಮ್ಮ ಮನಸ್ಸಿನಲ್ಲಿ ಇದ್ದುದನ್ನು ಮೊದಲು ಮುಕುಂದರಾವ್ ಹೆಂಡತಿ ಬಳಿ ಹೇಳಿದರು. ಆಗ ಶ್ರೀ ವೇದ “ಅಲ್ಲರೀ, ಆಟೋದವರಿಗೆ ಹೆಣ್ಣು ಕೊಡುವುದಂದರೆ ನೆಂಟರಿಷ್ಟರು ಆಡಿಕೊಳ್ಳುವುದಿಲ್ಲವೇ, ಸಾಮಾನ್ಯವಾಗಿ ಆಟೋ ಡ್ರೈವರ್‌ಗಳ ಬಗ್ಗೆ ಕೆಲವರಿಗೆ ಏನೋ ಒಂದು ರೀತಿಯ ತಾತ್ಸಾರ ಭಾವ ಇರುತ್ತಲ್ಲವೇ, ಅಲ್ಲದೆ ಶ್ರಾವಣಿಗೂ ತುಂಬಾ ವಯಸ್ಸು ಆಗಿ ಹೋಗಿಲ್ಲ, ಇನ್ನೂ ಸ್ವಲ್ಪ ಕಾಯೋಣ, ಬನಶಂಕರಿ ಹುಡುಗ ಇನ್ನೂ ಏನು ಫೈನಲ್ ಮಾಡಿಲ್ಲ ಅಲ್ಲವೇ? ಅದು ಆದರೂ ಆಗಬಹುದಲ್ಲವೇ” ಎಂದಳು.
ವಸಂತಕುಮಾರ್‌ ಕಲ್ಯಾಣಿ ಬರೆದ ಕತೆ “ಸಮನ್ವಿತ”

Read More

ಕೊಕ್….ಕೊಕ್ಕ್… ಕುಕ್ಕುಟಾಯಣ: ವಸಂತಕುಮಾರ್ ಕಲ್ಯಾಣಿ ಪ್ರಬಂಧ

ಸುಮಾರು ನಾಲ್ಕು ಮೂವತ್ತಕ್ಕೆ ಯಾವುದೋ ಕನಸಿನ ಲೋಕದಲ್ಲಿದ್ದವನಿಗೆ, ಎಂಪಿ ಶಂಕರ್ ವಜ್ರಮುನಿ, ತೂಗುದೀಪ ಶ್ರೀನಿವಾಸ್, ಪ್ರಭಾಕರ್, ಶಕ್ತಿಪ್ರಸಾದ್ ಮುಂತಾದವರೆಲ್ಲ ಒಟ್ಟಿಗೆ ಗಹಗಹಿಸಿ ನಕ್ಕ ಹಾಗೆ ದನಿ ಕೇಳಿ ಎಚ್ಚರವಾಯಿತು. ಕೆಲಕ್ಷಣದ ನಂತರ ಅದು ಚೇಚಿ ಮನೆಯ ಕೋಳಿಯ ಕೂಗು ಎಂಬ ಕಟು ವಾಸ್ತವ ಅರಿವಿಗೆ ಬಂತು. ಸರಿ ‘ಸುಸು’ ಮಾಡಿ ನೀರು ಕುಡಿದು ಮಲಗಿದರಾಯಿತು ಎಂದು, ಎಲ್ಲ ಮುಗಿಸಿ ಮಲಗಿದರೆ, ಅದರ ಆರ್ಭಟ ಇನ್ನಷ್ಟು ಹೆಚ್ಚಾಯಿತು.
ವಸಂತಕುಮಾರ್ ಕಲ್ಯಾಣಿ ಪ್ರಬಂಧ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ