Advertisement

Tag: ವಸುಧೇಂದ್ರ

ಶ್ರೀನಿವಾಸ ವೈದ್ಯರು ಇನ್ನಿಲ್ಲ….

‘ಹಳ್ಳ ಬಂತು ಹಳ್ಳ’ ಕೃತಿ ಬಂದಾಗ ಅವರ ವಿದ್ವತ್ತು ಓದುಗರಿಗೆ ಪರಿಚಯವಾಯ್ತು. ಶುದ್ಧ ಹಾಸ್ಯ ಸೃಷ್ಟಿಸುವ ಶಕ್ತಿ ಇರುವವರಿಗೆ ಬದುಕನ್ನು ಗಾಢವಾಗಿ ನೋಡುವ ಶಕ್ತಿಯೂ ಇರುತ್ತದೆ ಎಂಬುದು ಈ ಕೃತಿ ನಿರೂಪಿಸಿತ್ತು. ಯಾವುದೇ ಅನುಮಾನವಿಲ್ಲದೆ ಈ ಕಾದಂಬರಿ ಕನ್ನಡ ಸಾಹಿತ್ಯಲೋಕದ ಅಪರೂಪದ ಕೃತಿ. ಅದು ಬಿಡುಗಡೆಯಾದಾಗ ನಾನು ಸಂಭ್ರಮ ಪಟ್ಟು ಅದರ ಕುರಿತು ವಿ.ಕ. ದಲ್ಲಿ ವಿಮರ್ಶೆ ಬರೆದಿದ್ದೆ. ಆ ವಿಮರ್ಶೆಯಲ್ಲಿ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬರಲಿ ಎಂದು ಆಶಿಸಿದ್ದೆ. ಅಂತೆಯೇ ಅವರಿಗೆ ಆ ಪ್ರಶಸ್ತಿ ಅನಂತರದ ವರ್ಷ ಬಂದಿತು.
ಇಂದು ಬೆಳಗ್ಗಿನ ಜಾವ ತೀರಿಕೊಂಡ ಹಿರಿಯ ಸಾಹಿತಿ ಶ್ರೀನಿವಾಸ ವೈದ್ಯರ ಕುರಿತು ಕಥೆಗಾರ ವಸುಧೇಂದ್ರ ಬರಹ

Read More

ವಸುಧೇಂದ್ರರ ‘ತೇಜೋ=ತುಂಗಭದ್ರಾ’ ಕುರಿತು ಎಚ್.ಆರ್. ರಮೇಶ್ ಲೇಖನ

“ಹಂಪಕ್ಕಳನ್ನು ಇವರ ಸುಪರ್ದಿಗೆ ಬಿಟ್ಟು ಹೊರಟಾಗ ಹಂಪಕ್ಕಳಿಗೆ ಇವನ ಮೇಲೆ ಆಸೆ ಹುಟ್ಟುತ್ತದೆ. ಆದರೆ ಅವನು ‘ನಾನೊಂದು ದೇಶದವನು, ನೀನು ಮತ್ತೊಂದು ದೇಶದವಳು. ಒಂದಕ್ಕೊಂದು ಸಂಬಂಧವಿಲ್ಲದ ಸಂಸ್ಕೃತಿಯಲ್ಲಿ ಬೆಳೆದವರು. ಇಬ್ಬರಿಗೂ ಹೊಂದಾಣಿಕೆಯಾಗುವುದಿಲ್ಲ ಹಂಪಮ್ಮ’ ಎನ್ನುತ್ತಾನೆ. ಅದಕ್ಕೆ ಅವಳು ‘ಕಣ್ಣಾ, ಹಲವಾರು ಬಗೆಯ ಕುಲಾವಿಗಳನ್ನು ಹೊಲಿದವಳು ನಾನು… “

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ