Advertisement

Tag: ವಿಮರ್ಶೆ

ತಂದೆಯವರೊಂದಿಗಿನ, ಮಗನ ನೆನಪುಗಳು: ಪಾಲಾಕ್ಷಪ್ಪ ಎಸ್.ಎನ್. ಬರಹ

ಕುವೆಂಪುರವರನ್ನು ನೋಡಲು ಬರುವವರ ಬಗ್ಗೆ, ಸಂದರ್ಶನಗಳಿಂದ ವಿಶ್ರಾಂತಿಗೆ ಆಗುತ್ತಿದ್ದ ತೊಂದರೆ ಬಗ್ಗೆ, ಆಚರಿಸಿಕೊಳ್ಳದ ಹುಟ್ಟು ಹಬ್ಬದ ಬಗ್ಗೆ, ಅಣ್ಣನನ್ನು ಪ್ರೀತಿಸುವ ಜನರ ಬಗ್ಗೆ, ಸಾಹಿತ್ಯವಲಯದ ಪಿತೂರಿ, ಶೀತಲ ಸಮರದ ಬಗ್ಗೆ, ಎದುರಿಸಿದ ವಿರೋಧಗಳ ಬಗ್ಗೆ, ತಮ್ಮ ಹುದ್ದೆಯ ನಿರ್ವಹಣೆ ಸಂದರ್ಭದ ಕೆಲ ಘಟನೆಗಳ ಬಗ್ಗೆ, ಬಸವೇಶ್ವರ, ವಿವೇಕಾನಂದರ ಬಗೆಗಿನ ಅಭಿಪ್ರಾಯ, ಅಡ್ಡಪಲ್ಲಕ್ಕಿ, ಪಾದಪೂಜೆಗಳ ಬಗೆಗಿನ ತಿರಸ್ಕಾರ, ‘ಮಂತ್ರ ಮಾಂಗಲ್ಯ’ ಸರಳ ವಿವಾಹದ ಬಗ್ಗೆ, ಮಕ್ಕಳ ಮದುವೆಯನ್ನು ಸರಳವಾಗಿ ನೆರವೇರಿಸಿದ ಬಗ್ಗೆ ಒಂದಿಷ್ಟು ವಿವರಗಳು ಈ ಕೃತಿಯಲ್ಲಿವೆ.
ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಬರೆದ “ಅಣ್ಣನ ನೆನಪು” ಕೃತಿಯ ಕುರಿತು ಪಾಲಾಕ್ಷಪ್ಪ ಎಸ್.ಎನ್. ಬರಹ ನಿಮ್ಮ ಓದಿಗೆ

Read More

ಬದುಕೆಂಬ ಚಹಾಗೊಂದಿಷ್ಟು ಒಲವಿನ ಸಕ್ಕರೆ: ರಾಮ್ ಪ್ರಕಾಶ್ ರೈ ಕೆ. ಸರಣಿ

ಜನಾರ್ಧನನ ಸಹೋದ್ಯೋಗಿ, ಆಪ್ತ ಮಿತ್ರ ಅಸಿಸ್ಟೆಂಟ್ ಶ್ರೀನಿವಾಸ ಅಸಂಖ್ಯ ಬಾರಿ ಅವನ ಪತ್ನಿಯ ಜೊತೆ ಮಾತನಾಡುತ್ತಲೇ ಇರುತ್ತಿದ್ದ. ಜೊತೆಯಾಗಿ ದಿನಗಳು ರಾಶಿಗಟ್ಟಲೆ ಕಳೆದರೂ, ಆಷಾಢದ ಮಳೆಯಂತೆ ಇವರ ಸಂವಾದ ಮುಗಿಯುವುದಿಲ್ಲ, ಈ ಪ್ರೀತಿಯ ಬಣ್ಣಿಸುವ ಪರಿಯೆಂತು ಎಂದು ಜನಾರ್ಧನ ಅಂದುಕೊಳ್ಳುತ್ತಿದ್ದ. ಒಂದು ಬಾರಿ ಶ್ರೀನಿವಾಸನ ಮನೆಗೆ ಹೋಗುವ ಜನಾರ್ಧನನಿಗೆ ಅವನ ಪತ್ನಿಗೆ ಮಾತು ಬರುವುದಿಲ್ಲ ಎಂದು ತಿಳಿಯುತ್ತದೆ.
ರಾಮ್ ಪ್ರಕಾಶ್ ರೈ ಕೆ. ಸರಣಿ

Read More

ಆಧುನಿಕ ಮನೋಧರ್ಮದ ಭರತನ ಚರಿತ್ರೆ: ಚಂದ್ರಮತಿ ಸೋಂದಾ ಬರಹ

ಪಿತೃಪ್ರಧಾನ ವ್ಯವಸ್ಥೆಯ ದೌರ್ಬಲ್ಯಗಳನ್ನು ಸೂಕ್ಷ್ಮವಾಗಿ ಎತ್ತಿ ತೋರಿಸುತ್ತಲೇ ಅದಕ್ಕೆ ವಿಭಿನ್ನವಾದ ಇನ್ನೊಂದು ಮುಖವೂ ಸಾಧ್ಯವಿದೆ ಎನ್ನುವ ಪಿಸುನುಡಿಯೊಂದಿಗೆ ಹೊರಡುವ ಕೃತಿ ನಿಧಾನವಾಗಿ ಅದರ ಸಾಧ್ಯತೆಯನ್ನು ಅನಾವರಣಗೊಳಿಸುತ್ತ, ಸರಿಯಾದ ದಾರಿ ಹೀಗಿರಬೇಕು ಎನ್ನುವಂತೆ ಮುಂದುವರಿಯುತ್ತದೆ. ರಾಜಸತ್ತೆಯಲ್ಲಿ ಹಿರಿಮಗನಿಗೆ ಪಟ್ಟಗಟ್ಟಿದ ಮೇಲೆ ಉಳಿದ ಅಣ್ಣತಮ್ಮಂದಿರು, ಪರಿವಾರದವರು ರಾಜನನ್ನು ಅವಲಂಬಿಸಿಯೇ ಇರಬೇಕೆನ್ನುವ ತಥಾಗತ ನಂಬಿಕೆಯಲ್ಲಿ ಉಳಿದವರ ಮನಃಸ್ಥಿತಿ ಏನಿದ್ದೀತು? ಹೇಗಿದ್ದೀತು?
ಡಾ. ಆರ್ ಸುನಂದಮ್ಮ ಬರೆದ “ಭರತಕಲ್ಪ” ಕೃತಿಯ ಕುರಿತು ಡಾ. ಚಂದ್ರಮತಿ ಸೋಂದಾ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ