Advertisement

Tag: ವೃತ್ತಿ ರಂಗಭೂಮಿ

ಅಂದುಕೊಂಡಿದ್ದು ಆಗೇಹೋಯಿತು!: ಜುಲೇಖಾ ಬೇಗಂ ಜೀವನ ವೃತ್ತಾಂತ

ಜುಬೇದಾಬಾಯಿ ಅವರನ್ನು ಮಾಕನೂರು ಭರಮಣ್ಣ ಅವರು ಅಪಹರಿಸಲು ಸಾಧ್ಯವಿರಲಿಲ್ಲ. ಅವರು ಪಾತ್ರಕ್ಕಾಗಿ ಹುಡುಕಾಡುತ್ತಿದ್ದರು; ನಾನೂ ಕಾಯುತ್ತಿದ್ದೆ. ರೋಗಿ ಬಯಸುವುದಕ್ಕೂ ವೈದ್ಯ ಹೇಳುವುದಕ್ಕೂ ಸರಿ ಹೋದರೆ ಇನ್ನೇನು? ಖುಷಿಯಿಂದ ಕುಪ್ಪಳಿಸಿದೆ. ಎರಡು ನಿಮಿಷ ಭೂಮಿಕೆಯಲ್ಲಿ ಇರುತ್ತಿದ್ದೆನೊ ಇಲ್ಲವೊ, ಆದರೆ ಆನಂದಿಸಿದೆ. ಮಾತಿಲ್ಲದ ಮುಖ್ಯ ಪಾತ್ರ ನನಗೆ ಸಿಕ್ಕಿತಲ್ಲಾ ಎಂಬ ಸಂಭ್ರಮ. ಉಳಿದವರೆಲ್ಲ, ‘ನಿಂಗೆ ಕೊಂಬು ಬರಬಾರದವ್ವಾ’ ಎಂದು ಛೇಡಿಸುತ್ತಾ, ನಗಿಸುತ್ತಿದ್ದರು.
ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ” ಹನ್ನೆರಡನೆಯ ಕಂತು

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ