Advertisement

Tag: ವೈ.ಎಸ್. ಹರಗಿ

ವೈ.ಎಸ್. ಹರಗಿ ಕಾದಂಬರಿಗೆ ಕೇಶವ ಮಳಗಿ ಬರೆದ ಮುನ್ನುಡಿ

“ಕಾದಂಬರಿಯ ಬಹುಮುಖ್ಯ ಗುರಿಯಿರುವುದು ದೇವದಾಸಿ ಪದ್ಧತಿಯ ಅನಿಷ್ಟವನ್ನು ಚರ್ಚೆಯ ಮುನ್ನೆಲೆಗೆ ತರುವುದು. ಕೆಳಜಾತಿಗಳ ದೇವಳ ಪ್ರವೇಶ ಹಾಗೂ ಕೆರೆ ನೀರ ಬಳಕೆಯಂತಹ ಮೂಲಭೂತ ಹಕ್ಕುಗಳ ವಿಷಯವನ್ನು ಪ್ರಸ್ತಾಪಿಸುವುದು. ಇಂತಹ ಜಟಿಲ ವಿಷಯಗಳ ಪ್ರಸ್ತಾಪನೆ ಮಾತ್ರ ಸಾಕಾಗುವುದಿಲ್ಲವೆಂಬ ಅರಿವಿನ ಕಾದಂಬರಿಕಾರ ಪರಿವರ್ತನೆಯ ಮುನ್ನೆಲೆ ನಾಯಕರನ್ನೂ ಅದನ್ನು ಬಯಸುವ ಸಮಾಜದಿಂದಲೇ ಸೃಷ್ಟಿಸಿದ್ದಾರೆ.”
ವೈ.ಎಸ್. ಹರಗಿಯವರ ‘ಕೆಂಡದ ನೆರಳು’ ಕಾದಂಬರಿಗೆ ಕೇಶವ ಮಳಗಿ ಬರೆದ ಮುನ್ನುಡಿ

Read More

ಜಲ ಪ್ರವಾಹ ಮತ್ತು ಮೀನು ಮಾರುವ ಅಮೀನ ಸಾಹೇಬರು..: ವೈ.ಎಸ್. ಹರಗಿ ಬರೆದ ಹೊಸ ಕತೆ

“ಗಲ್ಲಿ ಗಲ್ಲಿಗೆ ಹೋಗಿ “ಮೀನು!.. ಮೀನು ತಾಜಾ ಮೀನು..!!” ಎಂದು ಶಹರದಲ್ಲಿ ಮಾರಾಟಕ್ಕೆ ಹೋಗುತ್ತಿದ್ದ ಸಾಹೇಬರಿಗೆ ಪ್ರಾರಂಭಿಕವಾಗಿ ಸಮಸ್ಯೆಗಳುಂಟಾದವು.. ಯಾವ ಏರಿಯಾದಲ್ಲಿ ಮೀನು ತಿನ್ನುವವರು ನೆಲೆಸಿದ್ದಾರೆಂದು ಗೊತ್ತಾಗಲಾರದೇ ಬ್ರಾಹ್ಮಣರ ಓಣಿಯಲ್ಲಿ ಹೋಗಿ “ಮೀನು..!! ಮೀನು ತಾಜಾ ಮೀನು.!.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ