Advertisement

Tag: ಶಾಂತಾ ನಾಗರಾಜ್‌

ಸುತ್ತಾಡಿದ ದೇಶಗಳ ಒಳಗೂ-ಹೊರಗೂ: ಕೆ.ಎನ್.ಲಾವಣ್ಯ ಪ್ರಭಾ ಬರಹ

ಒಮ್ಮೆ ಎಸ್ಕಲೇಟರಿನಲ್ಲಿ ಲೇಖಕಿ ಹೋಗುವಾಗ ಅಕಸ್ಮಾತ್ತಾಗಿ ಅವರ ಸೀರೆ ಸಿಕ್ಕಿಕೊಂಡು ಮೊಣಕಾಲಿನವರೆಗೂ ಹರಿದುಹೋಗುತ್ತಿದ್ದರೂ ಅಕ್ಕಪಕ್ಕದ ಜನ ತಮಗೆ ಸಂಬಂಧವೇ ಇಲ್ಲದವರಂತೆ ತಮ್ಮ ಪಾಡಿಗೆ ಹೋಗುವುದು, ಬಸ್‌ನಲ್ಲಿ ಕೂತಾಗ ಸಿಂಗಪುರದ ವಿದ್ಯಾರ್ಥಿನಿಯಿಂದಾದ ವರ್ಣಭೇದದ ಅನುಭವದಿಂದ ಲೇಖಕಿಯ ಮನಸ್ಸು ಮುದುಡುವುದು, ಹದಿನಾಲ್ಕು ಅಂತಸ್ತಿನ ತಮ್ಮ ಮಗನ ಮನೆಯಲ್ಲಿ ಲೇಖಕಿ ಒಬ್ಬರೇ ಇರುವಾಗ ಅದೇ ಕಟ್ಟಡದ ಒಂದು ಮಹಡಿಯ ಮನೆಗೆ ಬೆಂಕಿ ಬಿದ್ದು ಫೈರ್ ಇಂಜಿನ್ ಬಂದು ಬೆಂಕಿ ಆರಿಸುವಾಗಲೂ ಸುತ್ತಮುತ್ತಲಿನ ಜನ ಕಿಂಚಿತ್ತೂ ಗಮನ ಹರಿಸದೆ ಕಣ್ಣೆತ್ತಿಯೂ ನೋಡದೆ ಹೋಗುವುದು…. ಇದೆಂಥಾ ಮುಂದುವರಿದ ದೇಶ ಮಾರ್ರೆ?
ಶಾಂತಾ ನಾಗರಾಜ್‌ ಪ್ರವಾಸ ಕಥನ “ಯಾನ ಸಂಸ್ಕೃತಿ” ಕೃತಿಯ ಕುರಿತು ಕೆ.ಎನ್.‌ ಲಾವಣ್ಯ ಪ್ರಭಾ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ