Advertisement

Tag: ಶ್ರಾವಣ

ಶ್ರಾವಣ ಬಂತೂ ನಾಡಿಗೆ….: ಮಹಾಲಕ್ಷ್ಮೀ ಕೆ. ಎನ್. ಬರಹ

ಈ ಹಸಿರ ಬಸಿರ ತಿಳಿಗಾಳಿಯನ್ನು ಉಸಿರಾಡುವವರು ನಾವುಗಳು. ಜೀವರಾಶಿಗಳ ಚಟುವಟಿಕೆಗಳು ಕೂಡ ಹೆಚ್ಚಾಗುತ್ತವೆ. ಪ್ರಕೃತಿ ಮತ್ತು ಜೀವಿಗಳ ನಡುವಿನಲ್ಲಿ ನಡೆಯುವ ಭಾವನಾತ್ಮಕ ಸಂವಾದ ಹೆಚ್ಚಾಗುತ್ತದೆ. ಭೂಮಿಯನ್ನು ಚುಂಬಿಸುವ ಮಳೆರಾಯ, ಅವಕಾಶ ಸಿಕ್ಕಾಗ ಮಳೆಯಲ್ಲೇ ಚೂರು ಬಂದು ಹೋಗುವ ಸೂರ್ಯ. ಅದ್ಭುತ ಋತುಚಕ್ರ. ನಿಸರ್ಗದ ಕಲಾತ್ಮಕತೆಗೆ ಜೀವವೈವಿಧ್ಯದ ಸಂಗಮಕ್ಕೆ ಕಾರಣವಾಗಿದೆ ಈ ಶ್ರಾವಣ ಮಾಸ. ಪ್ರಕೃತಿಯ ಹೃದಯಧ್ವನಿಯ ಹಬ್ಬ. ಮರದ ರೆಂಬೆ ಕೊಂಬೆಗಳಲ್ಲಿ ಅಳಿಲುಗಳು ಮಾತಿಗಿಳಿಯುತ್ತವೆ, ಕೆಲವೊಮ್ಮೆ ಕೀಟಗಳು ಬಂದು ಇಣುಕಿ ಹೋಗುತ್ತವೆ.
ಶ್ರಾವಣ ಸಂದರ್ಭದಲ್ಲಿ ಪ್ರಕೃತಿಯಲ್ಲಾಗುವ ಬದಲಾವಣೆಗಳ ಕುರಿತು ಮಹಾಲಕ್ಷ್ಮೀ ಕೆ. ಎನ್. ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ