Advertisement

Tag: ಸ.ರಘುನಾಥ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸ. ರಘುನಾಥ ಬರೆದ ಕತೆ

ಹಿಂದೆ ಅವನು ಜಬರದಸ್ತಿಯಲ್ಲ ಇಸಿದುಕೊಂಡಿದ್ದ ಇನ್ನೂರು ರೂಪಾಯಿಗಳನ್ನು ಜ್ಞಾಪಿಸಿ, ಈಗ ಬಂದಿರುವುದು ಎಪ್ಪತ್ತೈದೆಂದು ಹೇಳಿ, ಇದು ಜಾತ ಒಂದುನೂರ ಇಪ್ಪತ್ತೈದು ನಿನ್ನಿಂದ ಬರಬೇಕೆಂದು ಕ್ಲೇಮು ಮಾಡಿದೆ. ಕೊಡುವನೇನೊ ಎಂಬ ದೂರದ ನಿರೀಕ್ಷೆಯಲ್ಲಿ. ಆದರೆ ಅವನು ಹೂಡಿದ ತರ್ಕವೆ ಆ ನಿರೀಕ್ಷೆಗೆ ಮಣ್ಣು ಹಾಕಿತು. ‘ಕ್ಯಾಸ್ಟು ಸರ್ಟಿಪೇಟುಕೇ ಇನ್ನೂರಾಗದೆ. ಅದನ್ಯಾರು ಕೊಡೋರು’ ಅಂದ.
ʼನಾನು ಮೆಚ್ಚಿದ ನನ್ನ ಕತೆʼಯ ಸರಣಿಯಲ್ಲಿ ಸ. ರಘುನಾಥ ಬರೆದ ಕತೆ

Read More

ಕಥಾ ಬೇಸಾಯವನ್ನು ಬದುವಿನಲ್ಲಿ ನಿಂತು ನೋಡಿ

ಉಳುಮೆ ಅನುಭವದ್ದು. ಒಂದು ಸಾಲಿನ ಉಳುಮೆ ಸಾಕೋ, ಎರಡುಸಾಲು ಹೊಡೆಯಬೇಕೋ, ಮೂರುಸಾಲು ಆಗಬೇಕೋ ಎಂಬುದು ಉಳುಮೆಗಾರನ ವಿವೇಚನೆಯದು. ಹಾಗೆಯೇ ಬಲಸುತ್ತು, ಎಡಸುತ್ತು ಉಳುಮೆಯ ವಿಚಾರವೂ ಸಹ. ಬದುವಿನ ಉಬ್ಬಂಚು ತಗ್ಗಬೇಕಾದರೆ ಎಡಸುತ್ತಿನ ಉಳುಮೆಗೆ ನೇಗಿಲು ಹಿಡಿಯಬೇಕು. ಎದೆಯ ಹೊಲದಲ್ಲಿ ಹುಟ್ಟುವ ಕಥೆ ಬೆಳೆದು ಬೆಳೆಯಾಗವುದು ಇಂತಹ ಹದಗಳಲ್ಲಿಯೇ. ಹೊಲದ ವಿಸ್ತಾರವಿದ್ದಂತೆ ಕಥೆಯ ವಿಸ್ತಾರವೂ ಇರುತ್ತದೆ. ವಿಸ್ತಾರ ದೊಡ್ಡದಿದ್ದರೂ ಉಳುಮೆಯಾದಷ್ಟು ನೆಲದಲ್ಲಷ್ಟೇ ಬೆಳೆ. ಸದಾಶಿವ ಸೊರಟೂರು ಕಥಾಸಂಕಲನ “ಅರ್ಧ ಬಿಸಿಲು ಅರ್ಧ ಮಳೆ”ಗೆ ಸ. ರಘುನಾಥ ಬರೆದ ಮುನ್ನುಡಿ

Read More

‘ನಾನು ಮೆಚ್ಚಿದ ನನ್ನ ಕಥೆʼ ಕಥಾ ಸಂಪುಟಗಳ ಸಂಪಾದಕರ ಮಾತು

“ನಮ್ಮ ಗ್ರಾಮೀಣ ಕತೆಗಾರರಿಗೆ ದೇವರು ಒಂದು ಮುಖ್ಯ ಸೌಕರ್ಯವಾಗಿ ಕಂಡಿದ್ದರೆ, ನಗರ ಕತೆಗಾರರಿಗೆ ಶಾಸ್ತ್ರೀಯ ಪರಿಜ್ಞಾನ ಸೌಕರ್ಯವಾಗಿ ಕಂಡಿದೆ. ಈ ಎರಡೂ ಸಂಪರ್ಕ ಅನುಕೂಲತೆಯಿಂದ ಅತ್ತಿಂದಲಿತ್ತ ಇತ್ತಿಂದಲತ್ತ ಪ್ರವಹಿಸಿರುವುದುಂಟು. ಇಂತಹ ಕಥೆಗಳಲ್ಲಿ ಅಸ್ತಿತ್ವದ ಪ್ರಶ್ನೆಗಳು, ಉತ್ತರಗಳು ಇವೆ. ಕಥನ ಶಿಲ್ಪದಲ್ಲಿ ಇವನ್ನು ಕಾಣಬಹುದು. ಗ್ರಾಮೀಣ ದೇವರುಗಳು ಆಚರಣೆಗಳು ನಂಬಿಕೆಯ ಮೂಲಕ ನಿಲ್ಲುತ್ತವೆ.”
ಇತ್ತೀಚೆಗೆ ಬಿಡುಗಡೆಯಾದ ʼನಾನು ಮೆಚ್ಚಿದ ನನ್ನ ಕಥೆʼ, ನಾಲ್ಕು ಸಂಪುಟಗಳ..”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ