Advertisement

Tag: ಸಂಗೀತಾ ರವಿರಾಜ್‌ ಚೆಂಬು

ಹಳ್ಳಿಗಾಡಿನ ಹೊಸ ಕತೆಗಳು: ಸಂಗೀತ ರವಿರಾಜ್ ಬರಹ

ಇಲ್ಲಿರುವ ನಾಲ್ಕು ಕಥೆಗಳು ಕಟ್ಟುಕಥೆಗಳೆಂದು ನಮಗನಿಸುವುದೇ ಇಲ್ಲ. ಗ್ರಾಮ ಜೀವನವೇ ಹೀಗೆ…. ನೀರಿಗೆಂದು ಮೈಲುದೂರ ಕೊಡಪಾನ ಹಿಡಿದು ಸಾಗಿ ಮನೆಗೆ ನೀರು ತುಂಬಬೇಕು. ಮತ್ತೆ ಮನೆಯಿಂದ ಚೆಂಬು ಹಿಡಿದುಕೊಂಡು ಇನ್ನೆಲ್ಲಿಗೋ ನಡೆದು ಹೋಗುವಂತಹ ವಿಪರ್ಯಾಸಗಳು ಹಳ್ಳಿಯಲ್ಲಿ ಮಾತ್ರವೇ ನಡೆಯುತ್ತಿತ್ತು. ಇದು ಹಳ್ಳಿ ಬದುಕಿನ ನೋವಿನ ಚಿತ್ರಣ. ಕಥೆಗಾರರ ಬಾಲ್ಯವೇ ಇಲ್ಲಿನ ಕಥೆಗಳಿಗೆ ಸ್ಪೂರ್ತಿ, ಪ್ರೇರಣೆ ಕೊಟ್ಟಿರಲೂಬಹುದು. ಏಕೆಂದರೆ ಹಳ್ಳಿಯ ಬಾಲ್ಯವೆಂಬುದು ಅನುಭವಗಳನ್ನು ಮೊಗೆ ಮೊಗೆದು ಕೊಡುವ ತಾಣ.
ಮಲ್ಲಿಕಾರ್ಜುನ ತೂಲಹಳ್ಳಿ ಕಥಾ ಸಂಕಲನ “ಅಗಸ್ತ್ಯ ನಕ್ಷತ್ರ” ಕುರಿತು ಸಂಗೀತಾ ರವಿರಾಜ್‌ ಚೆಂಬು ಬರಹ

Read More

‘ಕೊನೆಗೆ ಉಳಿಯುವುದು ಕಾವ್ಯವೇ’: ಸಂಗೀತ ರವಿರಾಜ್ ಬರಹ

ಕಾವ್ಯ ಸೃಷ್ಠಿಯಲ್ಲಿ ಮಾಗುತ್ತ ಸಾಗುವುದೇ ಕವಿತೆ ಉತ್ತಮವಾಗುತ್ತ ಹೋಗುವುದರ ಲಕ್ಷಣ. ಅದು ಸಿದ್ಧಿಸಿದ್ದು ಇಲ್ಲಿಯೇ ನಮಗೆ ಸಂಕಲನದುದ್ದಕ್ಕೂ ತೋಚಿದಂತಾಗುತ್ತದೆ. ಬರೆದ ಕಾವ್ಯವೆಂಬ ಹೊರೆಯನ್ನು ಮೆಲ್ಲನೆ ಇಳಿಬಿಟ್ಟು ಹಗುರಾಗಿ, ಮತ್ತೆ ಹೊಚ್ಚ ಹೊಸ ಬಹುದೊಡ್ಡ ಹೊರೆ ಹೊತ್ತು ಮತ್ತೆ ಹಗುರಾಗುತ್ತಾರೆ ಎಂಬಂತೆ ನಮಗಿಲ್ಲಿ ಭಾಸವಾಗುತ್ತದೆ. ಪ್ರೇಮವೆನುದರ ಕುರಿತು ಹಲವು ರೀತಿಯ ಭಿನ್ನ ಭಿನ್ನ ವ್ಯಾಖ್ಯಾನಗಳು ನಮ್ಮನ್ನು ದಂಗುಬಡಿಸುತ್ತವೆ.
ನಂದಿನಿ ಹೆದ್ದುರ್ಗ ಕವನ ಸಂಕಲನ “ಒಂದು ಆದಿಮ ಪ್ರೇಮ” ಕುರಿತು ಸಂಗೀತ ರವಿರಾಜ್‌ ಚೆಂಬು ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ