‘ದಿ ಫೈಯರ್’….: ಡಾ. ಶ್ರೀಪಾದ ಭಟ್‌ ಬರಹ

ವಸಾಹತುಶಾಹಿಯ ದೌರ್ಜನ್ಯಕ್ಕೆ ತೀವ್ರ ಬಲಿಯಾಗಿ ಅದರಿಂದ ಹೊರಬಂದು ಸ್ವತಂತ್ರ ವ್ಯಕ್ತಿತ್ವಕ್ಕಾಗಿ ನಡೆಸಿದ ಪ್ರಯತ್ನದ ಭಾಗವಾಗಿ ಇಂತಹ ಬರಹಗಳನ್ನು ನಾವು ಮುಖಾಮುಖಿಯಾಗುವುದು ಸಾಂಸ್ಕೃತಿಕ ಸ್ವರೂಪದಲ್ಲಿ ವಸಾಹತುಶಾಹಿಗೆ ಎದುರಾಗುವ ಒಂದು ಬಗೆ ಎಂದೇ ಈ ಪ್ರಯತ್ನವನ್ನು ನೋಡಬಹುದಾಗಿದೆ. ನಮ್ಮ ಸಂಸ್ಕೃತಿ, ಜೀವನ ವಿಧಾನಗಳನ್ನು ಸಂರಕ್ಷಿಸಿಕೊಳ್ಳುವ ಹೋರಾಟದ ನೆಲೆ ಭಾರತಕ್ಕೂ, ಲ್ಯಾಟಿನ್ ಅಮೇರಿಕಕ್ಕೂ ಒಂದೇ ಆಗಿದೆ ಎಂಬುದನ್ನು ತಜ್ಞರು ಈಗಾಗಲೇ ತಿಳಿಸಿಯಾಗಿದೆ.
ಸಂತೋಷ ಪಟ್ಲ ನಿರ್ದೇಶನದ ‘ದಿ ಫೈಯರ್’ ರಂಗ ಪ್ರಯೋಗದ ಕುರಿತು ಡಾ. ಶ್ರೀಪಾದ ಭಟ್‌ ಬರಹ

Read More