Advertisement

Tag: ಸರಣಿ

ಒದ್ರೆ ತಾನೇ ಬೀಳೋದೂ…!: ಎಚ್. ಗೋಪಾಲಕೃಷ್ಣ ಸರಣಿ

ಅದು ಹೇಗೋ ಮನೆ ಒಂದು ರೂಪ ತಳೆದಿತ್ತು. ಅದೂ ಹೇಗೆ ಅಂದರೆ ಕಾಸ್ಟ್ ರೆಡಕ್ಷನ್‌ಗೆ ಒಂದು ಪ್ಲಾನ್ ಹಾಕಿದ್ದೆ ಅಂತ ಹೇಳಿದ್ದೆ ಅಲ್ಲವೇ? ಅದರ ಪ್ರಕಾರ ಶೋ ಕೇಸು ಕೆಲಸ ಬೇಡ ಅಂತ ನಿಲ್ಲಿಸಿದೆ. ಆದರೆ ಮಧ್ಯೆ ಹಲಗೆ ಬರಬೇಕಲ್ಲಾ ಅಂತ ಹಲಗೆ ಫ್ಯಾಕ್ಟರಿ ಸ್ಕ್ರ್ಯಾಪ್ ವುಡ್‌ನಲ್ಲಿ ತಂದಿದ್ದೆ ತಾನೇ? ಅದು ಈ ಸ್ಲಾಬ್‌ಗೆ ಉಪಯೋಗ ಆಯ್ತಾ? ಎರಡು ರೂಮಿನಿಂದ ಎರಡು ಕಬೋರ್ಡ್ ಆಗಬೇಕಿತ್ತು. ಅದಕ್ಕೆ ಬಾಗಿಲು ಬೇಡ ಅಂತ ನಿರ್ಧರಿಸಿ ಆಗಿತ್ತು. ಇದಕ್ಕೂ ಹಲಗೆ ಸ್ಕ್ರ್ಯಾಪ್ ವುಡ್‌ನಿಂದ ಅಡ್ಜೆಸ್ಟ್ ಆಯ್ತಾ? ಬಾಗಿಲು ಯಾಕೆ ಬೇಡ ಅಂದರೆ ಅದಕ್ಕೆ ಒಂದು ತುಂಬಾ ಬಲವಾದ ಕಾರಣ ಇತ್ತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಕುಸಿದ ನೆಲದ ಕೆಳಗಿದ್ದ ಅದೃಷ್ಟ: ಎಚ್. ಗೋಪಾಲಕೃಷ್ಣ ಸರಣಿ

ಇಂದಿನವರೆಗೆ ಸುತ್ತ ಪರಿಸರ ಹೀಗಿರಬೇಕಾದರೆ ಚಾವಣಿಯ ಮೇಲೆ ಜಗ್ಗದೆಯೇ ಕುಗ್ಗದೆಯೇ ಹಿಗ್ಗಿ ಹಿಗ್ಗಿ ನಡೆ ಮುಂದೆ ಮಾಡುತ್ತಿದ್ದ ನಾನು ಎಲ್ಲೋ ಕಾಲು ಇಟ್ಟಿದ್ದೆ ಅಂತ ಕಾಣುತ್ತದೆ. ಏಕ್ ದಂ ಡಿವಿಜಿ ಪ್ರತ್ಯಕ್ಷ ಆದರು. ಪದ ಕುಸಿಯೆ ನೆಲವಿಹುದು… ಅಂತ ಅವರು ತಾನೇ ಹೇಳಿದ್ದು? ಕಾಲು ಕುಸಿಯಿತು ಮತ್ತು ನೆಲ ಸಹ ಇತ್ತು. ಆದರೆ ಅದು ಕೆಳಗೆ ಇದ್ದದ್ದು. ನಾನು ಸುಮಾರು ಹತ್ತು ಹನ್ನೆರೆಡು ಅಡಿ ಮೇಲಿಂದ ನೆಲಕ್ಕೆ ಕುಸಿದೆ…
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಅರವತ್ತೊಂದನೆಯ ಕಂತು

Read More

ಹಬ್ಬದ ಆಚರಣೆಗಳು ಹಾಗೂ ಬೆಣ್ಣೆ ಕದ್ದು ತಿಂದದ್ದು…: ಬಸವನಗೌಡ ಹೆಬ್ಬಳಗೆರೆ ಸರಣಿ

ಮನೆಯಲ್ಲಿ ಯಾರೂ ಇಲ್ಲದೇ ಇದ್ದಾಗ ಅಡುಗೆ ಕೋಣೆಗೆ ಊಟ ಮಾಡೋಕೆ ಒಬ್ಬನೇ ಹೋದಾಗ ತುಪ್ಪವನ್ನು ಸುರಿದುಕೊಂಡು ತಿನ್ನುತ್ತಿದ್ದೆ. ಕೆಲವೊಮ್ಮೆ ನಮ್ಮತ್ತೆ ಬಂದಾಗ ತಕ್ಷಣ ಹಾಕಿಕೊಂಡ ತುಪ್ಪದ ಮೇಲೆ ಅನ್ನವನ್ನು ಹಾಕಿಕೊಂಡು ತುಪ್ಪವನ್ನು ಹಾಕಿಕೊಂಡಿಲ್ಲವೆಂಬಂತೆ ನಟಿಸುತ್ತಿದ್ದೆ.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ರೇಡಿಯೋ, ಕ್ರಿಕೆಟ್ಟಾಟ ಮತ್ತು ತಾತ ಕಲಿಸಿದ ಪಾಠ: ಬಸವನಗೌಡ ಹೆಬ್ಬಳಗೆರೆ ಸರಣಿ

ರೇಡಿಯೋವನ್ನು ಮುಟ್ಟಲೂ ಬಿಡದಿದ್ದ ಅಜ್ಜ ಸೈಕಲ್ಲನ್ನೂ ಸಹ ಮುಟ್ಟಲು ಬಿಡುತ್ತಿರಲಿಲ್ಲ. ಅವರಿಗೆ ಉಳಿತಾಯ ಸ್ವಭಾವ ತುಸು ಜಾಸ್ತೀನೇ ಇತ್ತು! ಹಲ್ಲುಜ್ಜೋಕೆ ಅಂತಾನೆ ತಂದಿದ್ದ ಒಂದು ಕೋಲ್ಗೇಟ್ ಹಲ್ಲುಪುಡಿಯ ಡಬ್ಬಿಯನ್ನು ನಮಗೆ ಸಿಗದಂತೆ ಮೇಲೆ ಇರಿಸಿದ್ದರು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ಕ್ಲಾಸು ಮಾತ್ರ ಮೂರು; ಕಲಿತ ಪಾಠ ನೂರಾರು!!: ಬಸವನಗೌಡ ಹೆಬ್ಬಳಗೆರೆ ಸರಣಿ

ಶನಿವಾರ ಭಾನುವಾರದಂದು ಹಸಿರು ಜೀರುಂಡೆಯನ್ನು ಒಂದು ಬೆಂಕಿಪೊಟ್ಟಣದಲ್ಲಿ ಇಟ್ಟುಕೊಂಡು ಅದಕ್ಕೆ ಚೆಂಡು ಹೂವಿನ ಎಲೆಗಳನ್ನು ತಿನ್ನಲು ಇಟ್ಟು ಆಗಾಗ್ಗೆ ಅದು ಎಷ್ಟು ತಿಂದಿತು ಎಂದು ನೋಡುತ್ತಿದ್ದೆ. ನಾನು ಅದನ್ನು ಸಾಕುತ್ತಿದ್ದೇನೆ. ಇಲ್ಲ ಅಂದ್ರೆ ಅದು ಬದುಕಲು ಕಷ್ಟ ಇತ್ತು ಎಂಬ ಭಾವದಿಂದ ಅದನ್ನು ಇಟ್ಟುಕೊಂಡಿದ್ದೆ.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಏಳನೆಯ ಕಂತು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ