Advertisement

Tag: ಸಿದ್ಧಲಿಂಗಯ್ಯ

ಮೊಗಳ್ಳಿ ನೆನಪಿನಲ್ಲಿ ಸಿದ್ಧಲಿಂಗಯ್ಯ

‘ಚಾಪ್ಸ್ ಅಂದ್ರೆನೇ ಅಂಗೆ.. ಬೋನ್ ಬಿಡಿಸಿಕೊಂಡು ತಿನ್ನಬೇಕೂ’ ಎನ್ನುತ್ತ, ಮೊಮ್ಮಕ್ಕಳನ್ನು ಕೂರಿಸಿಕೊಂಡು ತಾತ ಒಂದೇ ತಟ್ಟೆಯಲ್ಲಿ ಮಕ್ಕಳಿಗೆ ತಿನ್ನುವುದನ್ನು ಕಲಿಸುವಂತೆ ಆ ದಪ್ಪ ಚಾಪ್ಸ್ ಎತ್ತಿಕೊಂಡು ಬಿಡಿಸಿ ಬಿಡಿಸಿ ದವಡೆಯಲ್ಲಿಟ್ಟು ಗಸಗಸನೇ ಅಗಿದು ಮಸೆದು ನುಂಗಿ, ‘ಹೀಗೆ ತಿನ್ನಬೇಕು’ ಎಂದರು. ನಿಷ್ಕಲ್ಮಷವಾದ ಅವರ ಪ್ರೀತಿ, ಅಂತಃಕರಣ, ಸಜ್ಜನಿಕೆ, ಪ್ರಾಮಾಣಿಕತೆ ಬಹಳ ಅಪರೂಪವಾದುದು. ಡಾ. ಸಿದ್ಧಲಿಂಗಯ್ಯ ಅವರೊಂದಿಗಿನ ಒಡನಾಟದ ಕುರಿತು ಕಥೆಗಾರ ಮೊಗಳ್ಳಿ ಗಣೇಶ್ ಆಪ್ತ ಬರಹ.  

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ