Advertisement

Tag: ಸುಮಾ ವೀಣಾ

ಆನೆಗಳ ಮನೋಲೋಕವನ್ನು ಸೆರೆಹಿಡಿಯುವ ವಿಸ್ಮಯಗಳು

ಈ ಕೃತಿಯಲ್ಲಿ’ರಾಜನ ಸಿಟ್ಟಿಗೆ ಪಟ್ಟದಾನೆಗಳು ಬಲಿ’ ಎಂಬ ಬರಹವಂತೂ ನನ್ನನ್ನು ಸೂಜಿಗಲ್ಲಿನಂತೆ ಹಿಡಿದಿಟ್ಟಿತು.  ಪಾಕಿಸ್ತಾನದ ಮೃಗಾಲಯವೊಂದರಲ್ಲಿದ್ದ ಆನೆಯನ್ನು ಆನ್ಲೈನ್ ಅಭಿಯಾನ ಮಾಡಿ ಬಿಡಿಸಿದ್ದು,  ನಂತರ ಬಿಡುಗಡೆಗೊಂಡ ಕಾವಾನನ್ ಅನ್ನುವ ಆನೆ ಕಾಂಬೋಡಿಯಾದ ಆನೆಗಳ ಜೊತೆಗೆ ಸೊಂಡಿಲು ತಾಗಿಸಿ ಹರ್ಷ ವ್ಯಕ್ತಪಡಿಸಿದ್ದು ಇವೆಲ್ಲವೂ ಭಾವುಕ ಆನೆಗಳ ಮನೋಲೋಕವನ್ನೆ ಪರಿಚಯಿಸುತ್ತವೆ.   ಆನೆಗಳೇ ಮನುಷ್ಯರನ್ನು ಹೆಚ್ಚಾಗಿ ಹಚ್ಚಿಕೊಳ್ಳುತ್ತವೆ. 
ಐತಿಚಂಡ ರಮೇಶ್ ಉತ್ತಪ್ಪರ ‘ಆನೆ ಲೋಕದ ವಿಸ್ಮಯ’ ಕೃತಿಯ ಕುರಿತು ಸುಮಾವೀಣಾ ಬರಹ

Read More

ಬದುಕೆಂಬ “ಕೆಂಡದ ರೊಟ್ಟಿ”ಯ ಕುರಿತು…

ಇಂಗ್ಲೆಂಡಿನಿಂದ ಬೆಂಗಳೂರಿಗೆ ಮಕ್ಕಳೊಂದಿಗೆ ಬಂದಿಳಿದ ರಮ್ಯಾಳ ಮೂಲಕ ಅನಾವರಣಗೊಳ್ಳುವ ಈ ಕಾದಂಬರಿ ಶೀರ್ಷಿಕೆಯನ್ವಯ ರೊಟ್ಟಿಯನ್ನು ಸುಡುವುದರೊಂದಿಗೆ ಮುಕ್ತಾಯವಾಗುತ್ತದೆ. ಕಾದಂಬರಿಯ ಶೀರ್ಷಿಕೆ ಭಿನ್ನವಾಗಿದೆಯಲ್ಲಾ ಎನ್ನುತ್ತಲೇ ಕೈಗೆತ್ತಿಕೊಂಡಾಗ ಕಾದಂಬರಿಯಲ್ಲಿ ಬೇರೆ ಬೇರೆ ವಸ್ತುಗಳಿರಬಹುದೇ? ಅಥವಾ ರಮ್ಯಾಳೊಬ್ಬಳ ಕಥಾನಕವೇ ಅನ್ನಿಸಿ ಕಾದಂಬರಿ ಓದುತ್ತಾ ಹೋದಂತೆ ಏಕಕಾಲಕ್ಕೆ ರಮ್ಯಾ ಜೊತೆಗೆ ಅವರಮ್ಮ ಸತ್ಯಳ ಕತೆಯಾಗಿರುವುದು ವಿಶೇಷ ಅನ್ನಿಸುತ್ತದೆ.
ಉಷಾ ನರಸಿಂಹನ್‌ ಅವರ ಕೆಂಡದ ರೊಟ್ಟಿ ಕಾದಂಬರಿಯ ಕುರಿತು ಸುಮಾವೀಣಾ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ