Advertisement

Tag: ಸುರೇಶ ಆನಗಳ್ಳಿ

ಇರುವ ಶಾಂತಿಯನ್ನು ಉಳಿಸಿಕೊಳ್ಳೋಣ

ಸ್ವರ್ಗದ ಹಕ್ಕಿಯಾದ ನವಿಲು ತನ್ನ ಒಂದು ಸಣ್ಣತಪ್ಪಿನಿಂದ ಅಲ್ಲಾನ ಶಾಪಕ್ಕೆ ಗುರಿಯಾಗಿ ಭೂಮಿಗೆ ಬಂದರೂ ಅವುಗಳು ನೆಲೆಸಿರುವಲ್ಲಿ ಶಾಂತಿ ಸಮಾಧಾನ ನೆಲೆಯೂರುತ್ತದೆ. ಭಾರತ ಮೊದಲನೆಯ ಅಣುಬಾಂಬಿನ ಪರೀಕ್ಷೆಯನ್ನು ಪ್ರೋಖರಾನಿನಲ್ಲಿ ನಡೆಸಿದಾಗ ಅವುಗಳೆಲ್ಲವೂ ಬೆಚ್ಚಿಬೀಳುತ್ತವೆ. ಅಲ್ಲಿ ಅವುಗಳು ಕಾಣಸಿಗುವುದಿಲ್ಲ. ಕಾಣೆಯಾಗಿರುವ ನವಿಲುಗಳಿಗಾಗಿ ನಾಟಕಕಾರ ಪತ್ರಿಕೆಯಲ್ಲಿ ಬರೆದು ಜಾಗೃತಿ ಮೂಡಿಸುವ ಪ್ರಯತ್ನಮಾಡಿತ್ತಾನೆ. ಶಾಂತಿನೆಲೆಸುವುದು ಆತನ ಹಂಬಲ.
ಪ್ರೊ. ಕೆ. ಇ. ರಾಧಾಕೃಷ್ಣ ಅನುವಾದಿತ ಸುರೇಶ ಆನಗಳ್ಳಿ ನಿರ್ದೇಶನದ “ನವಿಲು ಪುರಾಣ” ನಾಟಕದ ಕುರಿತು ನಾರಾಯಣ ಯಾಜಿ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ