ಪ್ರಕಾಂಡ ಪಾಂಡಿತ್ಯದ ಬಿ. ಎಚ್. ಶ್ರೀಧರರು: ಗೀತಾ ಹೆಗಡೆ, ದೊಡ್ಮನೆ ಬರಹ

‘ಸರ್, ಧ್ವಜಾರೋಹಣ ಮಾಡುವಾಗ ಹಾಗೇ ಮಾಡುವದಕ್ಕಿಂತ ತಲೆಯ ಮೇಲೆ ಏನಾದರೂ ಧರಿಸಬೇಕುʼ ಎಂದಾಗ ಅವರಿಗೂ ಅದು ಸರಿಯೆನಿಸಿತು. ಅವರ ಮನೆಯೇನೋ ಸಮೀಪದಲ್ಲೇ ಇದ್ದಿತ್ತಾದರೂ, ಹೋಗಿ ಅಲ್ಲಿಂದ ತರೋಣವೆಂದರೆ ಧ್ವಜಾರೋಹಣದ ಸಮಯಪಾಲನೆ ತಪ್ಪಿಸುವಂತಿಲ್ಲ! ‘ಹೌದಲ್ಲ, ಈಗೇನು ಮಾಡೋದು?ʼ ಎಂದರಂತೆ. “ಈ ಖಾದೀ ಟೋಪಿ ಹಾಕಿಕೊಳ್ಳಿ ಸರ್ʼ ಎಂದಾಗ ‘ಸರಿʼ ಎಂದು ಆ ಖಾದೀ ಟೋಪಿ ಧರಿಸಿ ಧ್ವಜಾರೋಹಣ ಮಾಡಿದರಂತೆ..
ಹಿರಿಯ ಸಾಹಿತಿ ಬಿ. ಎಚ್.‌ ಶ್ರೀಧರರ ಬದುಕು ಮತ್ತು ಬರಹದ ಕುರಿತು ಗೀತಾ ಹೆಗಡೆ, ದೊಡ್ಮನೆ ಬರಹ

Read More