Advertisement

Tag: ಹೃದಯ ಶಿವ

“ಗೇದುಣ್ಣುವವರೇ ಬದುಕದ ಕಾಲದಲ್ಲಿ ಹುಟ್ಟುವ ಕತೆಗಳಾದರೂ ಉಳಿಯುತ್ತವೆ”: ಹೃದಯ ಶಿವ ಕಥಾಸಂಕಲನಕ್ಕೆ ಸ್ವಾಮಿ ಪೊನ್ನಾಚಿ ಬರಹ

ಹೃದಯಶಿವ ಅವರ ಕಥೆಗಳನ್ನು ಓದುವ ಕುತೂಹಲದ ಮಜವೇ ಬೇರೆ. ಕನಕಪುರದ ಕೆಬ್ಬರೆ ಗ್ರಾಮದಲ್ಲಿ ಶುರುವಾದ ಕಥೆ ಬೆಂಗಳೂರಿನ ಸಿನಿಮಾರಂಗದಲ್ಲಿ ಬಂದು ನಿಲ್ಲುತ್ತದೆ. ವೈಯಕ್ತಿಕ ದನಿಯ ಆಚೆಗೆ ಕತೆಗಳು ವಿಸ್ತಾರಗೊಳ್ಳುತ್ತಾ ಸಮಷ್ಟಿಯೆಡೆಗೆ ಹೋಗುತ್ತವೆ. ಬದುಕಿನ ಪರಸ್ಪರ ವೈರುಧ್ಯಗಳೇ ಹೆಚ್ಚು ಕಥೆಗಳಲ್ಲಿ ಕಾಣಿಸಿಕೊಳ್ಳುತ್ತದೆ. ಕಥೆ ಓದುವಾಗ ಶುರುವಾಗುವ ನೆಗೆಟಿವ್ ಕಾಂಪ್ಲೆಕ್ಸ್ ಕೊನೆಯಲ್ಲಿ ಪಾಸಿಟಿವ್ ಆಗಿರುತ್ತದೆ. ಭರವಸೆ, ಆಶಾಭಾವ ಕಥೆಗಳಲ್ಲಿ ವ್ಯಕ್ತವಾಗುತ್ತವೆ.
ಹೃದಯ ಶಿವ ಹೊಸ ಕಥಾಸಂಕಲನ “ಸೂಪರ್ ಗಾಡ್ ಸಣ್ಣಯ್ಯ” ಕೃತಿಗೆ ಸ್ವಾಮಿ ಪೊನ್ನಾಚಿ ಮುನ್ನುಡಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ