ಲೇಖಕಿ ಮತ್ತು ಅಂಕಣಗಾರ್ತಿ. ಇವರ ಇತ್ತೀಚೆಗಿನ ‘ನೀಲಿ ಮೂಗಿನ ನತ್ತು’ ಕೃತಿ ಅಮ್ಮ ಪ್ರಶಸ್ತಿ ಪಡೆದಿದೆ. ಮಂಗಳೂರು ವಿಶ್ವವಿದ್ಯಾನಿಲಯದ ಪಠ್ಯಪುಸ್ತಕದಲ್ಲೂ ಸೇರಿದೆ. ಮಕ್ಕಳ ರಂಗಭೂಮಿ ಮತ್ತು ಪತ್ರಿಕೋದ್ಯಮದ ಅನುಭವವೂ ಇದೆ.
ಲೇಖಕಿ ಮತ್ತು ಅಂಕಣಗಾರ್ತಿ. ಇವರ ಇತ್ತೀಚೆಗಿನ 'ನೀಲಿ ಮೂಗಿನ ನತ್ತು’ ಕೃತಿ ಅಮ್ಮ ಪ್ರಶಸ್ತಿ ಪಡೆದಿದೆ. ಮಂಗಳೂರು ವಿಶ್ವವಿದ್ಯಾನಿಲಯದ ಪಠ್ಯಪುಸ್ತಕದಲ್ಲೂ ಸೇರಿದೆ. ಮಕ್ಕಳ ರಂಗಭೂಮಿ ಮತ್ತು ಪತ್ರಿಕೋದ್ಯಮದ ಅನುಭವವೂ ಇದೆ.
ಜಗತ್ತಿನ ಬಹುಮುಖ್ಯ ಕೃತಿಗಳನ್ನು ಗುರುತಿಸುವ, ಪರಿಚಯಿಸುವ, ಆ ಮೂಲಕ ಓದುಗರಿಗೆ ದಾಟಿಸುವಂಥ ಪ್ರಾಮಾಣಿಕ ಕೆಲಸವನ್ನು ಸುಭಾಷ್ ರಾಜಮಾನೆ ಅವರು ಮಾಡುತ್ತಿದ್ದಾರೆ. ಅವರ ಈ ಬರಹಗಳನ್ನು ಓದುವುದರ ಮೂಲಕ...